Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    December 15, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    December 14, 2025

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

    December 13, 2025

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    December 15, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    December 14, 2025

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

    December 13, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ
    Local News

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    adminBy adminMay 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಡುಪಿ, ಮೇ. 15 : ನೂತನವಾಗಿ ನಿರ್ಮಿಸಲಾದ ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಶಿರಿಬೀಡುವಿನ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಗುರವಾರ ಉದ್ಘಾಟನೆಗೊಂಡಿತು.

    ಬಾರ್ಕೂರು ಮಹಾ ಸಂಸ್ಥಾನದ ಪೀಠಾಪತಿ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವಸಂತೋಷ ಭಾರತೀ ಗುರೂಜಿ ಅವರು ರಿಬ್ಬನ್ ತುಂಡರಿಸುವ ಮೂಲಕ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಮನೋಹರ್ ಎಸ್. ಶೆಟ್ಟಿ ನೇತೃತ್ವದ ಸಾಯಿರಾಧಾ ಗ್ರೂಪ್ ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಉತ್ತಮ ಸಂಸ್ಥೆಯಾಗಿ ಬೆಳೆದಿದೆ. ಸಾಯಿರಾಧಾ ಗ್ರೂಪ್ನ ಕಾರ್ಪೊರೇಟ್ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆಯನ್ನು ನೀಡಲಿ ಎಂದು ಶುಭಹಾರೈಸಿದರು.

    ಬಳಿಕ ಟಿ ಎಂ ಎ ಪೈ ಫೌಂಡೆಶನ್ ನ ಅಧ್ಯಕ್ಷರಾದ ಟಿ ಅಶೋಕ್ ಪೈ ಮಾತನಾಡಿ, ಮನೋಹರ ಶೆಟ್ಟಿಯವರು ಸಮಾಜದಲ್ಲಿ ಸಾಯಿರಾಧ ಎನ್ನುವ ಸಂಸ್ಥೆಯನ್ನು ನಿರ್ಮಿಸಿ ಹಲವಾರು ಜನರಿಗೆ ಉದ್ಯೋಗವನ್ನು ನೀಡಿದವರಾಗಿದ್ದಾರೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಬೆಳೆದಿದೆ  ಎಂದು ಹೇಳಿದರು.

    ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡಿ, ಮನೋಹರ್ ಎಸ್. ಶೆಟ್ಟಿ ಕಟ್ಟಡ ನಿರ್ಮಾಣ, ಪ್ರವಾಸೋದ್ಯಮ, ಮೆಡಿಕಲ್ ಕ್ಷೇತ್ರ ಸಹಿತ ನಾನಾ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಿದ್ದು, ಯಶಸ್ಸು ಕಂಡಿದ್ದಾರೆ. ಈ ಸಂಸ್ಥೆ ಇನ್ನಷ್ಟು ಬೆಳೆದು ಹೆಚ್ಚಿನ ಮಂದಿಗೆ ಉದ್ಯೋಗ ನೀಡಲಿ ಎಂದರು.

    ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಇದರ ಸಹಾಯಕ ಮುಖ್ಯ ಪ್ರಬಂಧಕಿ ಸುರೇಖಾ ಎನ್. , ಬ್ಯಾಂಕ್  ಆಫ್  ಬರೋಡಾದ ಜಿಎಂ ರಾಜೇಶ್ ಖನ್ನಾ, ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಸಾಯಿರಾಧ ಗ್ರೂಪ್ಸ್ ನ ವ್ಯವಸ್ಥಾಪಕ ನಿರ್ದೇಶಕ ಮನೋಹರ ಶೆಟ್ಟಿ, ಮಕ್ಕಳು ಹಾಗೂ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸಿದ್ಧಾರ್ಥ ಎಮ್ ಶೆಟ್ಟಿ , ಶರಣಂ ಎಮ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ ಸೊರಕೆ, ಮಣಿಪಾಲ ಪ್ರೊ ಚಾನ್ಸಲರ್ ಡಾ ಎಚ್ ಎಸ್ ಬಲ್ಲಾಳ್, ಉದ್ಯಮಿ ಪುರುಷೋತ್ತಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News December 15, 2025

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    Local News December 14, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    Local News December 13, 2025

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

    Local News December 11, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    Local News December 9, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    Local News December 7, 2025

    ಗೋವಾ : ನೈಟ್ ಕ್ಲಬ್‌ನಲ್ಲಿ ಬೆಂಕಿ ಅವಘಡ – 23 ಮಂದಿ ಸಜೀವ ದಹನ

    Comments are closed.

    Demo
    Don't Miss
    Film News December 15, 2025

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    ಮಂಗಳೂರು,ಡಿ. 15 : ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68…

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    December 14, 2025

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

    December 13, 2025

    ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 9 ಪ್ರಯಾಣಿಕರು ಮೃತ್ಯು

    December 12, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.