Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    May 16, 2025

    Subscribe to Updates

    Get the latest creative news from FooBar about art, design and business.

    What's Hot

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    May 16, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ
    Uncategorized

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    adminBy adminMay 16, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ 16 : ಫಳ್ನೀರ್ ನ ಲುಲು ಸೆಂಟರ್‌ನಲ್ಲಿರುವ ದಾರುಲ್ ಇಲ್ಮ್ ಮದ್ರಸ ತನ್ನ 20ನೇ ವರ್ಷವನ್ನು ಆಚರಿಸುವ ಸಂದರ್ಭದಲ್ಲಿ ಅದರ ಹಳೆಯ ಕಟ್ಟಡವನ್ನು ನವೀಕರಿಸಿ, ಮೇ 17 ರಂದು ಸಂಜೆ 4.30ಕ್ಕೆ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ದಾರುಲ್ ಇಲ್ಡ್ ಸ್ಥಾಪಕ ರಫೀಉದ್ದೀನ್ ಕುದ್ರೋಳಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಕುದ್ರೋಳಿ ಜಾಮಿಯ ಮಸೀದಿ ಖಾಝಿ ಮುಷ್ಠಿ ಮುತಾಹ ಹುಸೈನ್ ಕಾಸಿಮಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಸಿ.ಪಿ. ಹಬೀಬ್ ರಹ್ಮಾನ್, ಎಸ್.ಎಂ. ರಶೀದ್, ಅಬ್ದುಸ್ಸಲಾಮ್ ಪುತ್ತಿಗೆ, ಅಬ್ದುಲ್ ಖಾದರ್ ಬಾವ, ಹೈದರ್ ಪರ್ತಿಪ್ಪಾಡಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಅಧ್ಯಾಪಕ ಮುಹಮ್ಮದ್ ಸೈಫುದ್ದೀನ್, ಶೇಖ್ ಅಹ್ಮದ್, ಮುಹಮ್ಮದ್ ಆಸಿಫ್, ಅಬೂಬಕರ್, ಆರ್ಶ್‌ಲಾನ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    Uncategorized May 14, 2025

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    Uncategorized May 7, 2025

    ಆಪರೇಷನ್ ಸಿಂಧೂರ್: ಪಾಕಿಸ್ತಾನ ಮತ್ತು ಪಿಒಕೆಯ ಭಯೋತ್ಪಾದಕರ 9 ನೆಲೆಗಳ ಮೇಲೆ ದಾಳಿ – ಸೇನಾಧಿಕಾರಿ ಮಾಹಿತಿ

    Local News April 26, 2025

    ಎಪ್ರಿಲ್ 27ರಂದು ಎಕ್ಸೆಲ್ ಎಂ ಆರ್ ಐ ಡಯಾಗ್ನೊಸ್ಟಿಕ್ ಉದ್ಘಾಟನೆ

    Local News April 22, 2025

    ಮಂಗಳೂರು : ಪಾವನಿ ಸಿಲ್ಕ್ಸ್ ಟೆಕ್ಸ್‌ಟೈಲ್ಸ್ ನ ನೂತನ ಮಳಿಗೆ ಶುಭಾರಂಭ

    Local News April 21, 2025

    2025ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ 99.90 ಶೇ ಅಂಕ ಗಳಿಸಿದ ಅನಿಕೇತ್ ಡಿ ಶೆಟ್ಟಿ, ವಿಠಲ್ ದಾಸ್ ಎ

    Comments are closed.

    Demo
    Don't Miss
    Local News May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    ಮಂಗಳೂರು, ಮೇ. 16 :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗೊಂದು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ.…

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    May 15, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.