Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಂಗಳೂರು ನಗರದಲ್ಲಿ ಭಾರಿ ಮಳೆ- ಗೋಡೆ ಕುಸಿದು ಮಹಿಳೆ ಮೃತ್ಯು

    May 19, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ನಗರದಲ್ಲಿ ಭಾರಿ ಮಳೆ- ಗೋಡೆ ಕುಸಿದು ಮಹಿಳೆ ಮೃತ್ಯು

    May 19, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್
    Local News

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    adminBy adminMay 18, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್ ಅವರು ಶನಿವಾರ ಉದ್ಘಾಟಿಸಿದರು.

    ಬೆಳಗ್ಗೆ ಮೂರು ಮಾರ್ಗದಿಂದ ನಟ ರಮೇಶ್ ಅರವಿಂದ್ ಅವರನ್ನು ತೆರೆದ ಕಾರಿನ ಮೂಲಕ ಮೆರವಣಿಗೆಯಲ್ಲಿ ಚೆಂಡೆ, ಹುಲಿವೇಷದೊಂದಿಗೆ ಶೋ ರೂಂವರೆಗೆಕರೆತರಲಾಯಿತು. ಮುಳಿಯ ಸಂಸ್ಥೆಯ ಚೇರ್ಮನ್ ಆಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ ಹಾಗೂ 7 ಕುಟುಂಬಸ್ಥರು ನಟ ರಮೇಶ್ ಅರವಿಂದ ಅವರನ್ನು ಬರಮಾಡಿಕೊಂಡರು.

     

    ಸಭಾ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ರಾಯಭಾರಿ ಹಾಗೂ ನಟ ರಮೇಶ್ ಅರವಿಂದ್ ಅವರು ಮಾತಾಡಿ, ಮುಳಿಯ ಗೋಲ್ಡ್ ಆಂಡ್ ಡೈಮಂಡ್ ಆಭರಣಗಳ ಮಳಿಗೆ ಗ್ರಾಹಕರ ಗಮನ ಸೆಳೆಯಲು ಕಾರಣ ಇಲ್ಲಿ ದೊರೆಯುವ ಉತ್ತಮ ಗುಣಮಟ್ಟದ ಚಿನ್ನಾಭರಣಗ ಳು. ಇವತ್ತು ಊರಿನ 81 ದೇವಸ್ಥಾನಗಳಿಂದ ದೀಪಗಳನ್ನು ಇಲ್ಲಿ ತಂದು ಬೆಳಗಿಸಿದ್ದಾರೆ. ದೇವಸ್ಥಾನಗಳಿಂದ ದೀಪಗಳನ್ನು ತಂದಿರುವುದಕ್ಕೂ ಅವಿನಾಭಾವ ಸಂಬಂಧ ಇದ್ದಂತಿದೆ. ಸದಾ ಸಂತೋಷ ನೀಡುವುದು ಮುಳಿಯದ ಉದ್ದೇಶ ಅದು ಯಶಸ್ವಿಯಾಗಲಿ ಎಂದು ಹಾರೈಸಿದರು.

    ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಅವರು ಮಾತಾಡಿ, ಬೆಳ್ತಂಗಡಿಯಲ್ಲಿ 7 ವರ್ಷಗಳ ನಂತರ ಮತ್ತೆ ಹೊಸತನದೊಂದಿಗೆ ಮುಳಿಯ ಆಭರಣ ಮಳಿಗೆಯನ್ನು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಆಗಿ ಪ್ರಸ್ತುತ ಪಡಿಸಲು ಹೆಮ್ಮೆ ಎನ್ನಿಸುತ್ತದೆ. 1944ರಿಂದಲೂ ಗ್ರಾಹಕರನ್ನು ಮುಖ್ಯವಾಗಿರಿಸಿಕೊಂಡು ಸೇವೆ ನೀಡುತ್ತಾ ಬಂದಿದ್ದೇವೆ. ಮುಳಿಯ ಅಂದರೆ ನಂಬಿಕೆ, ನಟ ರಮೇಶ್ ಅರವಿಂದ್ ಅವರನ್ನು ಬಹಳ ಸಂತೋಷದಿಂದ ಬ್ಯಾಂಡ್ ಅಂಬಾಸಿಡರ್ ಮಾಡಿದ್ದೇವೆ ಎಂದು ಹೇಳಿದರು.

    ಕಟ್ಟಡದ ನಿರ್ಮಾಣದಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ರಮೇಶ್ ಅರವಿಂದ್ ಅವರ ವಿವಿಧ ಸಿನೆಮಾಗಳ ಜನಪ್ರಿಯ ಹಾಡುಗಳನ್ನು ಅನನ್ಯಾ ಭಟ್ ಹಾಡಿದರು.

    ಕಾರ್ಯಕ್ರಮದಲ್ಲಿಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಮುಳಿಯ ಶ್ಯಾಮ ಭಟ್ಟ ಸುಲೋಚನಾ, ಕೃಷ್ಣ ವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಎಸ್.ಡಿ.ಎಂ. ಕೃಷ್ಣ ಮುಳಿಯ, ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ, ಅಸಿಸ್ಟೆಂಟ್ ಎಕ್ಸ್‌ಕ್ಯೂಟಿವ್ ಶಿವಕೃಷ್ಣ ಮೂರ್ತಿ, ಮಾರ್ಕೆಟಿಂಗ್ ಮ್ಯಾನೇಜರ್‌ಸಂಜೀವ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಮುಳಿಯ ಮಾರ್ಕೆಟಿಂಗ್ ಸಲಹೆ ಗಾರ ವೇಣು ಶರ್ಮ ಪ್ರಾಸ್ತಾವಿಸಿದರು. ಮುಕುಂದ ಶ್ಯಾಮ್ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ದಾಳ ನಿರೂಪಿಸಿದರು. ಬೆಳ್ತಂಗಡಿ ಶಾಖೆಯ ಶಾಖಾ ಪ್ರಬಂಧಕ ನಾರಾಯಣ ಮುಳಿಯ, ಮುಳಿಯ ಶ್ಯಾಮ ಭಟ್ಟ ಸುಲೋಚನಾ, ಕೃಷ್ಣ ವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಎಸ್.ಡಿ.ಎಂ. ಕೃಷ್ಣ ಮುಳಿಯ, ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ, ಅಸಿಸ್ಟೆಂಟ್ ಎಕ್ಸ್‌ಕ್ಯೂಟಿವ್ ಶಿವಕೃಷ್ಣ ಮೂರ್ತಿ, ಮಾರ್ಕೆಟಿಂಗ್ ಮ್ಯಾನೇಜರ್‌ಸಂಜೀವ ಸಹಿತ ಪ್ರಮುಖರು ಉಪಸ್ಥಿತರಿದ್ದರು.

    ಮುಳಿಯ ಮಾರ್ಕೆಟಿಂಗ್ ಸಲಹೆಗಾರ ವೇಣು ಶರ್ಮ ಪ್ರಾಸ್ತಾವಿಸಿದರು. ಮುಕುಂದ ಶ್ಯಾಮ್ ಸ್ವಾಗತಿಸಿದರು. ಬೆಳ್ತಂಗಡಿ ಶಾಖೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್ ವಂದಿಸಿದರು. ಪ್ರಜ್ಞಾ ಓಡಿಲ್ಲಾಳ ನಿರೂಪಿಸಿದರು.ಸಂಸ್ಥೆಯ ವತಿಯಿಂದ ಸ್ಮರಣಿಕೆಯಾಗಿ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    Local News May 17, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    Local News May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    Local News May 15, 2025

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    Local News May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    Local News May 14, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    Comments are closed.

    Demo
    Don't Miss
    State news May 19, 2025

    ಬೆಂಗಳೂರು ನಗರದಲ್ಲಿ ಭಾರಿ ಮಳೆ- ಗೋಡೆ ಕುಸಿದು ಮಹಿಳೆ ಮೃತ್ಯು

    ಬೆಂಗಳೂರು, ಮೇ. 19 : ನಗರದಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಯಿಂದ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು…

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    May 18, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.