Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    June 6, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    June 5, 2025

    ಅರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : 11 ಮಂದಿ ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    June 5, 2025

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    June 6, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    June 5, 2025

    ಅರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : 11 ಮಂದಿ ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    June 5, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ
    Local News

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    adminBy adminJune 5, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜೂ. 0 5: 2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ ಎಐಎಮ್ ಐಟಿ ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, ಐ ಬಿ ಎಮ್ ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, ಐ ಬಿ ಎಮ್ ನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ ಎಐಎಮ್ ಐಟಿ ನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಭಾಗವಹಿಸಿದ್ದರು.

    ಈ ಒಡಂಬಡಿಕೆಯು ವಿದ್ಯಾರ್ಥಿಗಳು ಹಾಗೂ ಬೋಧಕರು ಐ ಬಿ ಎಮ್ ನ ಶ್ರೇಷ್ಠ ಸಾಫ್ಟ್‌ವೇರ್ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು. ಐ ಬಿ ಎಮ್ ಸಾಫ್ಟ್‌ವೇರ್‌ಗಳನ್ನು ಆಧಾರವಾಗಿಟ್ಟುಕೊಂಡು ನವೀನ ಪಠ್ಯಕ್ರಮಗಳನ್ನೂ ಉದ್ಯಮ ಸಂಬಂಧಿತ ವಿಭಿನ್ನ ತಂತ್ರಜ್ಞಾನಗಳನ್ನೂ ವಿನ್ಯಾಸಗೊಳಿಸಲು ಸಾಧ್ಯವಾಗುತ್ತದೆ. ಜೊತೆಗೆ ಐ ಬಿ ಎಮ್ ಅಥವಾ ಅದರ ವ್ಯವಹಾರ ಪಾಲುದಾರ ಸಂಸ್ಥೆಗಳ ಉದ್ಯಮ ತಜ್ಞರಿಂದ ನೈಜ ಅನುಭವದಿಂದ ಕಲಿಯುವ ಅವಕಾಶವೂ ಲಭ್ಯವಾಗುತ್ತದೆ. ಅಂತೆಯೇ, ವಿದ್ಯಾರ್ಥಿಗಳು ಹಾಗೂ ಬೋಧಕರು ಐ ಬಿ ಎಮ್ ಸಾಫ್ಟ್‌ವೇರ್ ಆಧಾರಿತ ವೃತ್ತಿಪರ ಮತ್ತು ಜಾಗತಿಕ ಪ್ರಮಾಣಪತ್ರಗಳನ್ನು ಪಡೆದು ತಮ್ಮ ವೃತ್ತಿ ಜೀವನದಲ್ಲಿ ಮುನ್ನಡೆಯಲು ಈ ಒಡಂಬಡಿಕೆ ನೆರವಾಗಲಿದೆ.

    ಐ ಬಿ ಎಮ್ ಹಾಗೂ ಸೈಂಟ್ ಅಲೋಶಿಯಸ್ ನಿರ್ವಹಣಾ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (ಎಐಎಮ್ ಐಟಿ) ಐಟಿ/ಎಂಬಿಎ ಶಿಕ್ಷಣ ಮತ್ತು ತರಬೇತಿ ಕ್ಷೇತ್ರದಲ್ಲಿ ಐ ಬಿ ಎಮ್ ಸಾಫ್ಟ್‌ವೇರ್ ಕೌಶಲ್ಯದ ಅಗತ್ಯವನ್ನು ಅರಿತಿವೆ. ಈ ಸಹಯೋಗದ ಉದ್ದೇಶ, ಐ ಬಿ ಎಮ್ ಸಾಫ್ಟ್ವೇರ್‌ನಲ್ಲಿ ತಜ್ಞರಾಗಿರುವ ಪದವೀಧರರನ್ನು ಹೆಚ್ಚಿಸುವುದು. ಐ ಬಿ ಎಮ್ ಮತ್ತು ಎಐಎಮ್ ಐಟಿ ಎರಡು ಸಂಸ್ಥೆಗಳು ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯಮದ ಕ್ಷೇತ್ರದಲ್ಲಿ ಯಶಸ್ವಿ ಭವಿಷ್ಯ ನಿರ್ಮಿಸಿಕೊಳ್ಳಲು ಸಹಾಯ ಮಾಡುವ ಉದ್ದೇಶವಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    Local News June 3, 2025

    ದಕ್ಷಿಣ ಕನ್ನಡ : 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ

    Local News June 2, 2025

    ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

    Local News June 1, 2025

    ಯಕ್ಷಧ್ರುವ ಪಟ್ಲ ದಶಮ ಸಂಭ್ರಮ, ರಾಷ್ಟ್ರೀಯ ಕಲಾ ಸಮ್ಮೇಳನ

    Local News May 31, 2025

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    Local News May 30, 2025

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    Comments are closed.

    Demo
    Don't Miss
    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    ಉಡುಪಿ, ಜೂ. 06 : ಉಡುಪಿ ಜೂನ್ 05: ಮಗುವನ್ನು ಮಲಗಿಸಲು ಹಾಕಿದ್ದ ಜೋಳಿಗೆ ಮಗುವಿನ ಕುತ್ತಿಗೆಗೆ ಸಿಲುಕಿದ ಪರಿಣಾಮ…

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    June 5, 2025

    ಅರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : 11 ಮಂದಿ ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    June 5, 2025

    ದಕ್ಷಿಣ ಕನ್ನಡ : 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ

    June 3, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.