Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜೂನ್ 27 ರಂದು ಎಚ್.ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ʼಜನೆಲ್ʼ ಬಿಡುಗಡೆ

    June 23, 2025

    ಮಂಗಳೂರು  ಕದ್ರಿಯಲ್ಲಿ ಮಾವು -ಹಲಸು ಮೇಳ

    June 22, 2025

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    June 21, 2025

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 27 ರಂದು ಎಚ್.ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ʼಜನೆಲ್ʼ ಬಿಡುಗಡೆ

    June 23, 2025

    ಮಂಗಳೂರು  ಕದ್ರಿಯಲ್ಲಿ ಮಾವು -ಹಲಸು ಮೇಳ

    June 22, 2025

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    June 21, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು
    Local News

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    adminBy adminJune 6, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಡುಪಿ, ಜೂ. 06 : ಉಡುಪಿ ಜೂನ್ 05: ಮಗುವನ್ನು ಮಲಗಿಸಲು ಹಾಕಿದ್ದ ಜೋಳಿಗೆ ಮಗುವಿನ ಕುತ್ತಿಗೆಗೆ ಸಿಲುಕಿದ ಪರಿಣಾಮ 1 ವರ್ಷದ ಮಗು ಮೃತಪಟ್ಟಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ.

    ಮೃತಪಟ್ಟ ಮಗುವನ್ನು ಪುತ್ತೂರು ಗ್ರಾಮದ ಬಾಡಿಗೆ ಮನೆ ನಿವಾಸಿ ಅಯ್ಯಪ್ಪ ಎಂಬವರ ಹೆಣ್ಣು ಮಗು ಕಾಳಮ್ಮ(1) ಎಂದು ಗುರುತಿಸಲಾಗಿದೆ.

    ಉಡುಪಿಯಲ್ಲಿ ನಿಟ್ಟೂರಿನಲ್ಲಿ 3 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅಯ್ಯಪ್ಪ ಅವರು ಗಂಗಾಧರ ಎಂಬವರ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದು, ಅವರ ಪತ್ನಿ ಮಗುವನ್ನು ಜೋಳಿಗೆಯಲ್ಲಿ ಹಾಕಿ ಬೆಳಗ್ಗೆ ಕೆಲಸಕ್ಕೆ ಹೋದವರು 11.30ಕ್ಕೆ ಬಂದು ನೋಡಿದಾಗ ಮಗುವಿನ ಕುತ್ತಿಗೆಗೆ ಜೋಳಿಗೆ ಕಟ್ಟಿದ ಸೀರೆಯು ಸುತ್ತಿಕೊಂಡು ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ.

    ತಕ್ಷಣ.ಮಗುವನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 22, 2025

    ಮಂಗಳೂರು  ಕದ್ರಿಯಲ್ಲಿ ಮಾವು -ಹಲಸು ಮೇಳ

    Local News June 21, 2025

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    Local News June 20, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    Local News June 18, 2025

    ದ.ಕ., ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ : ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ , ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

    Local News June 18, 2025

    ಜೂ. 19- 22 : ಪೊಸೋಟ್ ತಂಙಳ್ ಉರೂಸ್: ಮಳ್‌ಹರ್ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ

    Local News June 17, 2025

    ಮಂಗಳೂರು : ನಂತೂರ್ ಬಳಿ ರಸ್ತೆ ಅಪಘಾತ – ಕೇರಳ ಮೂಲದ ವೈದ್ಯ ಸಾವು

    Comments are closed.

    Demo
    Don't Miss
    Local News June 22, 2025

    ಮಂಗಳೂರು  ಕದ್ರಿಯಲ್ಲಿ ಮಾವು -ಹಲಸು ಮೇಳ

    ಮಂಗಳೂರು, ಜೂ. 22: ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗ ದಲ್ಲಿ ಮಾವು -ಹಲಸು…

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    June 21, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    June 20, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    June 19, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.