Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025

    ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    June 11, 2025

    Subscribe to Updates

    Get the latest creative news from FooBar about art, design and business.

    What's Hot

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025

    ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    June 11, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು
    Local News

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    adminBy adminJune 11, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜೂ. 11 :ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗಳೂರಿನ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಷಯಕ್ಕೆ ನವಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷರ ಕಚೇರಿಗೆ ಮೊಹಿಯುದ್ದೀನ್ ಬಾವಾ ಇಬ್ಬರು ಸಹಚರರೊಂದಿಗೆ ಜೂನ್ 9 ರಂದು ರಾತ್ರಿ ನುಗ್ಗಿ, 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಉಪಾಧ್ಯಕ್ಷರು ಕಚೇರಿಯಿಂದ ಹೊರ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ್ದಾರೆ. ನಂತರ ಅವರು ಹೊರಗೆ ಬಂದಾಗಲೂ ಹಿಂಬಾಲಿಸುತ್ತಾ ಬೆದರಿಕೆ ಹಾಕಿದ್ದಾರೆ. ಬೇರೆ ಕರ್ತವ್ಯದ ಸಲುವಾಗಿ ಕಾರಿನಲ್ಲಿ ಹೋಗುತ್ತಿರುವಾಗ ಕಾರನ್ನು ತಡೆದು ನಿಲ್ಲಿಸಿ ವಾಗ್ವಾದ ಮಾಡಿದ್ದಾರೆ  ಎಂದು ಎನ್‌ಎಂಪಿಟಿ ಕಾರ್ಯದರ್ಶಿಯವರು ಮಂಗಳವಾರ ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದಾರೆ.

    ಪಣಂಬೂರು ಠಾಣೆಯಲ್ಲಿ ಮೊಹಿಯುದ್ದೀನ ಬಾವ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 224, ಸೆಕ್ಷನ್ 221 ಮತ್ತು 132, ಸೆಕ್ಷನ್ 126 ಮತ್ತು 127 ಹಾಗೂ ಸೆಕ್ಷನ್ 226ರ ಅಡಿ ಪ್ರಕರಣ ದಾಖಲಾಗಿದ್ದು,  ಈ ದೂರಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 11, 2025

    ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    Local News June 10, 2025

    ಕೇರಳದ ಕಡಲಿನಲ್ಲಿ ಹಡಗು ಅಗ್ನಿ ದುರಂತ : 18 ಮಂದಿಯ ರಕ್ಷಣೆ

    Local News June 9, 2025

    ಕುಂದಾಪುರ: ತ್ರಾಸಿ-ಮರವಂತೆ ಬೀಚ್ನಲ್ಲಿ ಮುಳುಗುತ್ತಿದ್ದ ಐದು ಮಂದಿಯ ರಕ್ಷಣೆ

    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    Local News June 7, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    Local News June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    Comments are closed.

    Demo
    Don't Miss
    Film News June 12, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    ಬೆಂಗಳೂರು, ಜೂ. 12 :ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರ ʻಕಾಂತಾರ ಚಾಪ್ಟರ್-1ʼ ಸಹ ಕಲಾವಿದ ವಿಜು ವಿ.ಕೆ ಹೃದಯಾಘಾತದಿಂದ ಆಗುಂಬೆಯಲ್ಲಿ…

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025

    ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    June 11, 2025

    ಕೇರಳದ ಕಡಲಿನಲ್ಲಿ ಹಡಗು ಅಗ್ನಿ ದುರಂತ : 18 ಮಂದಿಯ ರಕ್ಷಣೆ

    June 10, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.