Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದಿಂದ 2024-25ನೇ ಸಾಲಿನಲ್ಲಿ 12.79 ಕೋಟಿ ರೂ. ಲಾಭ

    September 15, 2025

    ನಿರ್ದೇಶಕ ಶಶಾಂಕ್ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರದ ‘ಗಂಗಿ ಗಂಗಿ’ಹಾಡು ರಿಲೀಸ್

    September 15, 2025

    ಮಂಗಳೂರು : ಎಂಸಿಸಿ ಬ್ಯಾಂಕ್ ನ 12 ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

    September 14, 2025

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದಿಂದ 2024-25ನೇ ಸಾಲಿನಲ್ಲಿ 12.79 ಕೋಟಿ ರೂ. ಲಾಭ

    September 15, 2025

    ನಿರ್ದೇಶಕ ಶಶಾಂಕ್ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರದ ‘ಗಂಗಿ ಗಂಗಿ’ಹಾಡು ರಿಲೀಸ್

    September 15, 2025

    ಮಂಗಳೂರು : ಎಂಸಿಸಿ ಬ್ಯಾಂಕ್ ನ 12 ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

    September 14, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»House»Real Estate»ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದಿಂದ 2024-25ನೇ ಸಾಲಿನಲ್ಲಿ 12.79 ಕೋಟಿ ರೂ. ಲಾಭ
    Real Estate

    ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದಿಂದ 2024-25ನೇ ಸಾಲಿನಲ್ಲಿ 12.79 ಕೋಟಿ ರೂ. ಲಾಭ

    adminBy adminSeptember 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಸೆ. 15: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಗೊಳಪಟ್ಟ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ ರೂ.1174.00 ಕೋಟಿಗಳಷ್ಟು ರೂ. ವ್ಯವಹಾರ ನಡೆಸಿದ್ದು, ಒಟ್ಟು ರೂ.12.79 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರ ರವಿರಾಜ್ ಹೆಗ್ಡೆ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಅವರು, 751 ಹಾಲು ಸಂಘಗಳು 3.97 ಲಕ್ಷ ಲೀಟರ್ ಹಾಲು ಶೇಖರಣೆ ಮಾಡುತ್ತಿದೆ. ಹಾಲಿನ ಶೇಖರಣೆ 2024-25 ನೇ ಸಾಲಿನಲ್ಲಿ ದಿನಕ್ಕೆ 3.42 ಲಕ್ಷ ಲೀಟರ್ ಸಂಗ್ರಹಣೆಯಾಗಿದ್ದು ಪ್ರಸ್ತುತ ಸಾಲಿನಲ್ಲಿ ಶೇ.16ರಷ್ಟು ಏರಿಕೆಯಾಗಿದ್ದು, ಒಟ್ಟು 3.97 ಲಕ್ಷ ಲೀಟರ್‌ನಷ್ಟು ಹಾಲು ಸಂಗ್ರಹಣೆಯಾಗುತ್ತಿದೆ ಎಂದರು.

    ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿನಲ್ಲಿ ಒಕ್ಕೂಟಕ್ಕೆ 10.30 ಎಕರೆ ಸರಕಾರಿ ಜಾಗ ಒದಗಿಸಿರುವುದು ನಮ್ಮ ಯೋಜನೆ ವಿಸ್ತರಣೆಗೆ ಅನುಕೂಲವಾಗಿದೆ. ರೈತ ಕಲ್ಯಾಣ ಟ್ರಸ್ಟ್ 2024-25 ನೇ ಸಾಲಿನಲ್ಲಿ ಒಟ್ಟು ರೂ.2.05 ಕೋಟಿಯಷ್ಟು ಮೊತ್ತವನ್ನು ರೈತರ ಮರಣ, ವೈದ್ಯಕೀಯ ವೆಚ್ಚ ರಾಸುಗಳ ಮರಣಕ್ಕೆ ಪಾವತಿಸಲಾಗಿದೆ. ರೈತರ ರಾಸುಗಳಿಗೆ ವಿಮಾ ಯೋಜನೆಯಲ್ಲಿ ಒಟ್ಟು 30629 ರಾಸುಗಳಿಗೆ ವಿಮೆಯನ್ನು ಮಾಡಿಸಲಾಗಿದ್ದು, 1177 ಸಂಖ್ಯೆಯಷ್ಟು ಕ್ಷೇಮ್ ನೀಡಲಾಗಿದೆ ಎಂದವರು ಹೇಳಿದರು.

    ಒಕ್ಕೂಟದಿಂದ ಐಸ್‌ಕ್ರೀಂ ಘಟಕ ರಚಿಸುವ ನಿಟ್ಟಿನಲ್ಲಿ ಯೋಜನರೆ ರೂಪಿಸಲಾಗುತ್ತಿದೆ. 2024-25 ನೇ ಸಾಲಿನಲ್ಲಿ ಹಸಿರು ಹುಲ್ಲು ಅಭಿವದ್ಧಿ ಹುಲ್ಲು ಕತ್ತರಿಸುವ ಯಂತ್ರ ಖರೀದಿ ಸೇರಿದಂತೆ ನಾನಾ ಯೋಜನೆಗಳಿಗೆ ರೂ.2.60 ಕೋಟಿಗಳನ್ನು ಅನುದಾನದ ರೂಪದಲ್ಲಿ ನೀಡಲಾಗಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಕೆಎಂಎಫ್ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷರಾದ ಉದಯ ಕೋಟ್ಯಾನ್, ನಿದೇಶಕರಾದ ಎಸ್.ಬಿ. ಜಯರಾಮ ರೈ, ಕೆ. ಶಿವಮೂರ್ತಿ, ಕೆ. ಚಂದ್ರಶೇಖರ ರಾವ್, ಎಚ್. ಪ್ರಭಾಕರ್, ಮಮತಾ ಆರ್. ಶೆಟ್ಟಿ, ನಂದರಾಮ್ ರೈಘಿ, ಸುಧಾಕರ ರೈ ಒಕ್ಕೂಟದ ವ್ಯವಸ್ಥಾಪಕರಾದ ರವಿರಾಜ್ ಉಡುಪ, ಮಧುಸೂದನ್ ಕಾಮತ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Real Estate January 15, 2021

    10 Funny Memes That Will Make Your Friends Laugh

    Real Estate January 15, 2021

    Hottest Interior Design House Trends Taking Off Right Now

    Real Estate January 15, 2021

    Social Media Tips For Real Estate Agents Looking To Reach More Clients

    Comments are closed.

    Demo
    Don't Miss
    Film News September 15, 2025

    ನಿರ್ದೇಶಕ ಶಶಾಂಕ್ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರದ ‘ಗಂಗಿ ಗಂಗಿ’ಹಾಡು ರಿಲೀಸ್

    ಬೆಂಗಳೂರು, ಸೆ. 15 : ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್”(BRAT) ಚಿತ್ರದ “ಗಂಗಿ…

    ಮಂಗಳೂರು : ಎಂಸಿಸಿ ಬ್ಯಾಂಕ್ ನ 12 ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

    September 14, 2025

    ಸೆ.14 : ಉಜಿರೆಯಿಂದ ಧರ್ಮಸ್ಥಳಕ್ಕೆ ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ’

    September 13, 2025

    ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    September 12, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.