Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನಾಳೆ ನವೆಂಬ‌ರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    November 15, 2025

    ನ.16 : ನಂದಿನಿಯ 2 ಹೊಸ ಉತ್ಪನ್ನ ಬಿಡುಗಡೆ

    November 15, 2025

    ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು

    November 14, 2025

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ನವೆಂಬ‌ರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    November 15, 2025

    ನ.16 : ನಂದಿನಿಯ 2 ಹೊಸ ಉತ್ಪನ್ನ ಬಿಡುಗಡೆ

    November 15, 2025

    ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು

    November 14, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನಾಳೆ ನವೆಂಬ‌ರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್
    Local News

    ನಾಳೆ ನವೆಂಬ‌ರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    adminBy adminNovember 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ. 15 : ಅಖಿಲ ಭಾರತದ 72ನೇ ಸಪ್ತಾಹವು ಭಾನುವಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಶನಿವಾರ ಸಂಜೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

    ಕಳೆದ 30 ವರ್ಷಗಳಿಂದ ನಡಿತಾ ಇರುವ ಸಹಕಾರ ಸಪ್ತಾಹ ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ಧ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

    ಈಗಾಗಲೇ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯನ್ನು 3 ಸಹಕಾರ ಸಂಸ್ಥೆಗಳಿಗೆ ಘೋಷಿಸಲಾಗಿದ್ದು.ಉಡುಪಿ, ಮಂಗಳೂರು ಜಿಲ್ಲೆಯ ಸಹಕಾರಿಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲಿದ್ದೇವೆ. ಪ್ರಶಸ್ತಿ ಜೊತೆಗೆ 5ಗ್ರಾಂ ಚಿನ್ನದ ಪದಕ,10,000 ನಗದು ಹಾಗೂ ಪಾರಿತೋಷಕ ನೀಡಲಾಗುವುದು. ಅಲ್ಲದೆ ಕೆಎಂಎಫ್ ನಿಂದ ನಾಳೆ ಎರಡು ಹೊಸ ಉತ್ಪನ್ನಗಳು ವೇದಿಕೆಯಲ್ಲಿ ಬಿಡುಗಡೆ ಆಗಲಿದೆ.ಕಾರ್ಯಕ್ರಮಕ್ಕೆ ಸುಮಾರು 15,000 ಜನರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

    ಸಹಕಾರಿ ಸಪ್ತಾಹ ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಕರುನಾಡಿನ ವೈವಿಧ್ಯತೆಯನ್ನೊಳಗೊಂಡ ಸಹಕಾರ ಮೆರವಣಿಗೆ ನಡೆಯಲಿದೆ.ಇದರಲ್ಲಿ 50 ಕ್ಕೂ ಹೆಚ್ಚು ಟ್ಯಾಬ್ಲೋ ಜೊತೆಗೆ ಕರ್ನಾಟಕದ ವಿವಿಧ ಡೊಳ್ಳುಕುಣಿತ ಸೇರಿದಂತೆ ಜಾನಪದ ನೃತ್ಯಗಳ ಪ್ರದರ್ಶನವಿರಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ವಿನಯ್ ಕುಮಾರ್ ಸೂರಿಂಜೆ, ರವಿರಾಜ ಹೆಗ್ಡೆ, ರವೀಂದ್ರ ಕಂಬಳಿ, ಗೋಪಾಲಕೃಷ್ಣ ಭಟ್, ಪ್ರಸಾದ್,ಎಚ್.ಎಂ ರಮೇಶ್, ಸದಾಶಿವ ಉಳ್ಳಾಲ್, ಎ.ಆರ್. ರಘು, ಜಯರಾಜ್ ರೈ, ಐಕಳ ಬಾವಾ ದೇವಿಪ್ರಸಾದ್ ಶೆಟ್ಟಿ, ಜಯರಾಜ ರೈ, ಭಾಸ್ಕರ ಎಸ್ ಕೋಟ್ಯಾನ್ , ಮೋನಪ್ಪ ಶೆಟ್ಟಿ ಎಕ್ಕಾರು, ಗೋಪಿನಾಥ್ ಭಟ್ ಮತ್ತಿತ್ತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 15, 2025

    ನ.16 : ನಂದಿನಿಯ 2 ಹೊಸ ಉತ್ಪನ್ನ ಬಿಡುಗಡೆ

    Local News November 14, 2025

    ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು

    Local News November 12, 2025

    ಮ.ನ. ಪಾ.ಯ 29 ನೇ ಕಂಬ್ಳ ವಾರ್ಡ್ ನ ಪಿ.ವಿ.ಎಸ್ ವೃತ್ತದಿಂದ ಲಕ್ಷ್ಮೀ ನಗರ ವಸತಿ ಸಂಕೀರ್ಣ ಸಂಪರ್ಕ ರಸ್ತೆ ಶಾಸಕ ವೇದವ್ಯಾಸ ಕಾಮತ್ ರವರಿಂದ ಉದ್ಘಾಟನೆ

    Local News November 11, 2025

    ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ

    Local News November 11, 2025

    ನ.14-16: ಫಾದರ್ ಮುಲ್ಲರ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೋಮಿಯೋಪಥಿಕ್ ಸಮ್ಮೇಳನ

    Local News November 10, 2025

    ದ.ಕ.ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    Comments are closed.

    Demo
    Don't Miss
    Local News November 15, 2025

    ನಾಳೆ ನವೆಂಬ‌ರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    ಮಂಗಳೂರು, ನ. 15 : ಅಖಿಲ ಭಾರತದ 72ನೇ ಸಪ್ತಾಹವು ಭಾನುವಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ನ…

    ನ.16 : ನಂದಿನಿಯ 2 ಹೊಸ ಉತ್ಪನ್ನ ಬಿಡುಗಡೆ

    November 15, 2025

    ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು

    November 14, 2025

    ವಿದೇಶಿ ವಿತರಣಾ ಒಪ್ಪಂದಕ್ಕೆ ಸಹಿ ಹಾಕಿದ ಕ್ಯೂಬ್ಸ್ ಎಂಟರ್‌ಟೈನ್‌ ಮೆಂಟ್ಸ್ ನ ‘ಕಾಟ್ಟಾಲನ್’ ಮಲಯಾಳಂ ಚಿತ್ರ

    November 13, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.