ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಮಹತ್ವದ ಕೊಡುಗೆ ನಿರಂತರವಾಗಿ ನೀಡುತ್ತಾ ಬಂದಿದೆ – ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್June 29, 2026
ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈ ವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಶಾರುಖ್ ಖಾನ್June 26, 2026
ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಮಹತ್ವದ ಕೊಡುಗೆ ನಿರಂತರವಾಗಿ ನೀಡುತ್ತಾ ಬಂದಿದೆ – ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್June 29, 2026
ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈ ವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಶಾರುಖ್ ಖಾನ್June 26, 2026
Share Facebook Twitter LinkedIn Pinterest Email ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮತ್ತು ಏರುತ್ತಿರುವ ಹಣದುಬ್ಫರದ ನಡುವೆ, ಕೇಂದ್ರ ಸರ್ಕಾರವು ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 9.5 ರೂಪಾಯಿ, ಡೀಸೆಲ್ ದರ 7 ರೂಪಾಯಿ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದು ,ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀ. 9.5 ರೂಪಾಯಿ ಮತ್ತು ಡೀಸೆಲ್ ಮೇಲಿನ ಸುಂಕ ಲೀ. 7 ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
National or International news June 13, 2026ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ