ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆAugust 28, 2026
ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆAugust 28, 2026
Share Facebook Twitter LinkedIn Pinterest Email ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮತ್ತು ಏರುತ್ತಿರುವ ಹಣದುಬ್ಫರದ ನಡುವೆ, ಕೇಂದ್ರ ಸರ್ಕಾರವು ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 9.5 ರೂಪಾಯಿ, ಡೀಸೆಲ್ ದರ 7 ರೂಪಾಯಿ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದು ,ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀ. 9.5 ರೂಪಾಯಿ ಮತ್ತು ಡೀಸೆಲ್ ಮೇಲಿನ ಸುಂಕ ಲೀ. 7 ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
National or International news August 29, 2026ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ ಮಂದಿ ನಾಪತ್ತೆ
National or International news July 24, 2026ಕಾರವಾರ : ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್ಗೆ ಆಕಸ್ಮಿಕವಾಗಿ ಬೆಂಕಿ