Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026

    ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ  ಮಂದಿ ನಾಪತ್ತೆ

    August 29, 2026

    Subscribe to Updates

    Get the latest creative news from FooBar about art, design and business.

    What's Hot

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026

    ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ  ಮಂದಿ ನಾಪತ್ತೆ

    August 29, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪುತ್ತೂರು: ಪೊಲೀಸ್ ಜೀಪ್ –ಬೈಕ್ ನಡುವೆ ಅಪಘಾತ ; ಪಾಣಾಜೆ ಸಿಎ ಬ್ಯಾಂಕ್ ನ ಸಿಇಒ ಮೃತ್ಯು
    Local News

    ಪುತ್ತೂರು: ಪೊಲೀಸ್ ಜೀಪ್ –ಬೈಕ್ ನಡುವೆ ಅಪಘಾತ ; ಪಾಣಾಜೆ ಸಿಎ ಬ್ಯಾಂಕ್ ನ ಸಿಇಒ ಮೃತ್ಯು

    adminBy adminMarch 6, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪುತ್ತೂರು, ಮಾ. 06 : ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಮಾ.೫, ಭಾನುವಾರ ರಾತ್ರಿ ನಡೆದಿದೆ.

    ಮೃತರನ್ನುಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ.

    ಪೊಲೀಸ್ ಜೀಪ್ ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಬೈಕ್​ ಪುತ್ತೂರಿನಿಂದ ಆರ್ಲಪದವು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 31, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    Local News August 28, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    Local News August 27, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    Local News August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    Local News August 25, 2026

    ಮಂಗಳೂರು : ಎಂಪಿಸಿ ರೋಟರಿ ಕೋಸ್ಟಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್- 2026 ಸಮಾವೇಶ

    Comments are closed.

    Demo
    Don't Miss
    Local News August 31, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    ಬಂಟ್ವಾಳ, ಸೆ.01:ಆಟೋ ರಿಕ್ಷಾಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್…

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026

    ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ  ಮಂದಿ ನಾಪತ್ತೆ

    August 29, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.