Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    August 8, 2026

    ಆ.9 : ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’ ಹಾಗೂ ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ

    August 8, 2026

    ಉಡುಪಿ : ಮುದರಂಗಡಿಯಲ್ಲಿ ಹಾಡುಹಗಲೇ ದುಷ್ಕರ್ಮಿಗಳಿಂದ ಉದ್ಯಮಿ ಡೇವಿಡ್ ಡಿಸೋಜಾರ ಗುಂಡಿಕ್ಕಿ ಹತ್ಯೆ

    August 8, 2026

    Subscribe to Updates

    Get the latest creative news from FooBar about art, design and business.

    What's Hot

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    August 8, 2026

    ಆ.9 : ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’ ಹಾಗೂ ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ

    August 8, 2026

    ಉಡುಪಿ : ಮುದರಂಗಡಿಯಲ್ಲಿ ಹಾಡುಹಗಲೇ ದುಷ್ಕರ್ಮಿಗಳಿಂದ ಉದ್ಯಮಿ ಡೇವಿಡ್ ಡಿಸೋಜಾರ ಗುಂಡಿಕ್ಕಿ ಹತ್ಯೆ

    August 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪುತ್ತೂರು: ಪೊಲೀಸ್ ಜೀಪ್ –ಬೈಕ್ ನಡುವೆ ಅಪಘಾತ ; ಪಾಣಾಜೆ ಸಿಎ ಬ್ಯಾಂಕ್ ನ ಸಿಇಒ ಮೃತ್ಯು
    Local News

    ಪುತ್ತೂರು: ಪೊಲೀಸ್ ಜೀಪ್ –ಬೈಕ್ ನಡುವೆ ಅಪಘಾತ ; ಪಾಣಾಜೆ ಸಿಎ ಬ್ಯಾಂಕ್ ನ ಸಿಇಒ ಮೃತ್ಯು

    adminBy adminMarch 6, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪುತ್ತೂರು, ಮಾ. 06 : ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಮಾ.೫, ಭಾನುವಾರ ರಾತ್ರಿ ನಡೆದಿದೆ.

    ಮೃತರನ್ನುಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ.

    ಪೊಲೀಸ್ ಜೀಪ್ ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಬೈಕ್​ ಪುತ್ತೂರಿನಿಂದ ಆರ್ಲಪದವು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 8, 2026

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    Local News August 8, 2026

    ಆ.9 : ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’ ಹಾಗೂ ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ

    Local News August 8, 2026

    ಉಡುಪಿ : ಮುದರಂಗಡಿಯಲ್ಲಿ ಹಾಡುಹಗಲೇ ದುಷ್ಕರ್ಮಿಗಳಿಂದ ಉದ್ಯಮಿ ಡೇವಿಡ್ ಡಿಸೋಜಾರ ಗುಂಡಿಕ್ಕಿ ಹತ್ಯೆ

    Local News August 7, 2026

    ಆ 7- 9: ಮಂಗಳೂರಿನಲ್ಲಿ 37ನೇ ವಾರ್ಷಿಕ ‘SZUSICON 2026’ ಸಮ್ಮೇಳನ

    State news August 5, 2026

    ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ

    Local News August 4, 2026

    ಆ. 7 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ‘ಪಿಕ್ಚರ್’ ರಾಜ್ಯಾದ್ಯಂತ ಬಿಡುಗಡೆ

    Comments are closed.

    Demo
    Don't Miss
    Local News August 8, 2026

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    ಮಂಗಳೂರು,ಆ. 08 : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಇದರ ರಾಜ್ಯ ಸಮಿತಿಯ ವತಿಯಿಂದ ಇತ್ತೀಚೆಗೆ ನಿಧನರಾದ…

    ಆ.9 : ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’ ಹಾಗೂ ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ

    August 8, 2026

    ಉಡುಪಿ : ಮುದರಂಗಡಿಯಲ್ಲಿ ಹಾಡುಹಗಲೇ ದುಷ್ಕರ್ಮಿಗಳಿಂದ ಉದ್ಯಮಿ ಡೇವಿಡ್ ಡಿಸೋಜಾರ ಗುಂಡಿಕ್ಕಿ ಹತ್ಯೆ

    August 8, 2026

    ಆ 7- 9: ಮಂಗಳೂರಿನಲ್ಲಿ 37ನೇ ವಾರ್ಷಿಕ ‘SZUSICON 2026’ ಸಮ್ಮೇಳನ

    August 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.