Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಮೃತ್ಯು
    Local News

    ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಮೃತ್ಯು

    adminBy adminMarch 27, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ, ಮಾ. 27: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹರೇಕಳದಲ್ಲಿ ನಡೆದಿದೆ. ಮೃತರನ್ನು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂದು ಗುರುತಿಸಲಾಗಿದೆ.

    ಪ್ರಕಾಶ್ ಅವರು ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರೋತ್ಸವಕ್ಕೆ ಹೋಗಿದ್ದರು.ಅಲ್ಲಿಂದ ಅವರು ಸ್ನೇಹಿತರೊಂದಿಗೆ ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡ್ಡವಾಗಿ ಹಾಕಿದ ಅಡಿಕೆ ಮರದ ಮೇಲಿಂದ ನಡೆದುಕೊಂಡು ಹೋಗುವಾಗ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.

    ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿ, ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 18, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    Local News May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    Local News May 17, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    Local News May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    Local News May 15, 2025

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    Local News May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    5 Comments

    1. Trap \Bass Japanese Type Beat on October 11, 2023 2:32 pm

      Trap \Bass Japanese Type Beat

    2. work jazz on October 12, 2023 2:10 pm

      work jazz

    3. Phone Tracker Free on February 8, 2024 8:24 pm

      The most common reasons for infidelity between couples are infidelity and lack of trust. In an age without cell phones or the internet, issues of distrust and disloyalty were less of an issue than they are today.

    4. Pingback: พัดลมหลังคา

    5. Pingback: บอลยูโร 2024

    Demo
    Don't Miss
    Local News May 18, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ…

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    May 18, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    May 17, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.