Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    June 21, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    June 20, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    June 19, 2025

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    June 21, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    June 20, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    June 19, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಹಿಳೆಯರಿಗೆ ಸುರಕ್ಷಿತ, ಸುಭದ್ರ, ಸಮೃದ್ಧಿದಾಯಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್ : ಜಯಂತಿ ಪೂಜಾರಿ
    Local News

    ಮಹಿಳೆಯರಿಗೆ ಸುರಕ್ಷಿತ, ಸುಭದ್ರ, ಸಮೃದ್ಧಿದಾಯಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್ : ಜಯಂತಿ ಪೂಜಾರಿ

    adminBy adminMay 7, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಂಟ್ವಾಳ ಮೇ. 07 : ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಘೋಷಿಸಿದೆ. ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಗೆ ಭರ್ಜರಿ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗುವಂತೆ ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಕಾಂಗ್ರೆಸ್ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದೆ. ಬೆಲೆ ಏರಿಕೆ ಗಗನಕ್ಕೇರಿರುವ ಇಂತಹ ಸಂದರ್ಭದಲ್ಲಿ ಮನೆ ನಿರ್ವಹಿಸಲು ಮಹಿಳೆಯರಿಗೆ ಅನುಕೂಲವಾಗುವಂತಹ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಈ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂಬುದಾಗಿ ನಮ್ಮ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

    ಮನೆ ಯಜಮಾನಿಗೆ ತಿಂಗಳಿಗೆ ರೂ. 2,000, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಪದವೀಧರ ನಿರುದ್ಯೋಗಿಗಳಿಗೆ ಯುವನಿಧಿ, ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇವು ಕಾಂಗ್ರೆಸ್ ಗ್ಯಾರಂಟಿಗಳಾಗಿವೆ. ಇನ್ನುಳಿದಂತೆ, ವಿಧವಾ ಪಿಂಚಣಿ 2,500ಕ್ಕೆ ಹೆಚ್ಚಳ, ದುಡಿಯುವ ಮಹಿಳೆಯರಿಗೆ 100 ಹಾಸ್ಟೆಲ್ ಗಳ ನಿರ್ಮಾಣ, ಕೈಗಾರಿಕಾ ಪಾರ್ಕ್‍ಗಳಲ್ಲಿ ಶೇ.20ರಷ್ಟು ನಿವೇಶನ ಮಹಿಳಾ ಉದ್ಯಮಿಗಳಿಗೆ ಮೀಸಲು, 5 ಸಾವಿರ ಸ್ತ್ರೀಶಕ್ತಿ ಕಿರು ಉದ್ಯಮಕ್ಕೆ ಸಹಕಾರ, ಹೈಸ್ಕೂಲ್, ಪಿಯುಸಿಗಳಲ್ಲಿ ವಿಧ್ಯಾಭ್ಯಾಸ ಕೈಬಿಟ್ಟ ಮಹಿಳೆಯರಿಗೆ ಆರ್ ಟಿಒಗಳಲ್ಲಿ ಉಚಿತ ವಾಹನ ಚಾಲನೆ ತರಬೇತಿ ಹಾಗೂ ಅವರಿಗೆ ಸಬ್ಸಿಡಿಯಲ್ಲಿ ಆಟೊರಿಕ್ಷಾ, ಕಾರು ನೀಡುವ ಭರವಸೆಗಳನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಲಾಗಿದೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೂ ಹಲವಾರು ವಿಶೇಷ ಸೌಲಭ್ಯಗಳನ್ನು ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.

    ಈ ಎಲ್ಲಾ ಭರವಸೆಗಳು ಈಡೇರಬೇಕಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ, ನಮ್ಮ ಕ್ಷೇತ್ರದ ಅಭ್ಯರ್ಥಿ ಬಿ.ರಮಾನಾಥ ರೈಯವರೂ ಗೆಲ್ಲಬೇಕು. ರೈಯವರು ಅತ್ಯಂತ ಪಾರದರ್ಶಕ, ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದವರು. ಬಂಟ್ವಾಳದ ಸಮಗ್ರ ಅಭಿವೃದ್ಧಿ ರೈಯವರಿಂದ ಈಗಾಗಲೇ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಇನ್ನಷ್ಟು ಅಭಿವೃದ್ಧಿ ಹೊಂದಲು, ಕ್ಷೇತ್ರದ ಜನತೆಯ ಜೀವನ ಗುಣಮಟ್ಟ ಸುಧಾರಿಸಲು ಚುನಾವಣೆಯಲ್ಲಿ ಮತ್ತೊಮ್ಮೆ ಅವರನ್ನು ಗೆಲ್ಲಿಸೋಣ ಎಂದು ಅವರು ವಿನಂತಿಸಿದರು.

    ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ಮೋರಸ್, ಪುರಸಭಾ ಮಾಜಿ ಅಧ್ಯಕ್ಷೆ ಜೋಸ್ಪಿನ್ ಡಿಸೋಜ, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಪುರಸಭಾ ಮಾಜಿ ಸದಸ್ಯರುಗಳಾದ ಧನವಂತಿ, ವಲರಿ, ಸಂಘಟನಾ ಕಾರ್ಯದರ್ಶಿ ಫೌಝಿಯಾ, ಡಿಸಿಸಿ ಸದಸ್ಯೆ ಫ್ಲೋಸಿ ಡಿಸೋಜ, ಪಾಣೆಮಂಗಳೂರು ಬ್ಲಾಕ್ ಸದಸ್ಯೆ ಶೋಭಾ ಶೆಟ್ಟಿ, ಬಂಟ್ವಾಳ ಬ್ಲಾಕ್ ಸದಸ್ಯೆ ಶಭಾನ ಮತ್ತಿತರರು ಉಪಸ್ಥಿತರಿದ್ದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 21, 2025

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    Local News June 20, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    Local News June 18, 2025

    ದ.ಕ., ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ : ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ , ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

    Local News June 18, 2025

    ಜೂ. 19- 22 : ಪೊಸೋಟ್ ತಂಙಳ್ ಉರೂಸ್: ಮಳ್‌ಹರ್ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ

    Local News June 17, 2025

    ಮಂಗಳೂರು : ನಂತೂರ್ ಬಳಿ ರಸ್ತೆ ಅಪಘಾತ – ಕೇರಳ ಮೂಲದ ವೈದ್ಯ ಸಾವು

    Local News June 13, 2025

    ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    6 Comments

    1. Rastrear Teléfono Celular on February 8, 2024 11:08 pm

      Los teléfonos móviles Samsung siempre han sido una de las marcas más populares en el mercado con una variedad de funciones, siendo la grabación de voz una de ellas.

    2. Pingback: รับทำวิจัย

    3. Pingback: รับซ่อมเครื่องออกกำลังกาย

    4. бнанс Реферальний код on March 12, 2024 4:15 pm

      Can you be more specific about the content of your article? After reading it, I still have some doubts. Hope you can help me.

    5. Pingback: magic mushroom

    6. Pingback: ผลบอล

    Demo
    Don't Miss
    Local News June 21, 2025

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆ ಆಚರಣೆ

    ಮಂಗಳೂರು, ಜೂ. 21 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆಯನ್ನು ಇಂದು…

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    June 20, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    June 19, 2025

    ದ.ಕ., ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ : ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ , ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

    June 18, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.