Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    Subscribe to Updates

    Get the latest creative news from FooBar about art, design and business.

    What's Hot

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ಉದ್ಯೋಗ ಸೃಷ್ಟಿ, ಶಿಕ್ಷಣ, ಪ್ರವಾಸೋದ್ಯಮ, ದೂರದೃಷ್ಟಿಯ ಪ್ರಣಾಳಿಕೆ : ಡಾ. ಭರತ್ ಶೆಟ್ಟಿ
    Local News

    ಮಂಗಳೂರು: ಉದ್ಯೋಗ ಸೃಷ್ಟಿ, ಶಿಕ್ಷಣ, ಪ್ರವಾಸೋದ್ಯಮ, ದೂರದೃಷ್ಟಿಯ ಪ್ರಣಾಳಿಕೆ : ಡಾ. ಭರತ್ ಶೆಟ್ಟಿ

    adminBy adminMay 7, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ. 06 : ಉತ್ತರ ಕ್ಷೇತ್ರದಲ್ಲಿ ಹಿಂದೂ ಭವನ ಸ್ಥಾಪನೆ ಮಾಡಿ ಅಲ್ಲಿ ಬಡವರ ಮದುವೆಗೆ ಕಡಿಮೆ ವೆಚ್ಚದಲ್ಲಿ ಸಭಾಂಗಣ ಒದಗಿಸುವುದು, ಮೀನುಗಾರರಿಗೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಐಟಿ ಹಬ್ ನಿರ್ಮಾಣ, ಆಯುಷ್ ವನ ನಿರ್ಮಾಣ, ಅಲೆಮಾರಿ ಗೋವುಗಳಿಗೆ ಗೋಶಾಲೆ, ಕಡಲಕಿನಾರೆಯಲ್ಲಿ ಜಲಕ್ರೀಡೆ, ಆಹಾರ ಮಳಿಗೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಒತ್ತು ಸಹಿತ ದೂರದೃಷ್ಟಿ, ಅಭಿವೃದ್ಧಿ, ರಾಷ್ಟ್ರೀಯತೆಗೆ ಆದ್ಯತೆ ನೀಡಿ ಮುಂದಿನ ಅವಧಿಗೆ ಕ್ಷೇತ್ರದಲ್ಲಿ ಸರ್ವಾಂಗೀಣ ಬೆಳವಣಿಗೆಯನ್ನು ಒಳಗೊಂಡ 30 ಅಂಶಗಳ ಪ್ರಣಾಳಿಕೆಯನ್ನು ಬಿಜೆಪಿ ಅಭ್ಯರ್ಥಿ,  ಡಾ. ಭರತ್ ಶೆಟ್ಟಿ ವೈ ಬಿಡುಗಡೆಗೊಳಿಸಿದರು.

    ಡಾ. ಭರತ್ ಶೆಟ್ಟಿ ಅವರು ಕಾವೂರು ಸೊಸೈಟಿ ಸಭಾಂಗಣದಲ್ಲಿರುವ ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳ ಉನ್ನತೀಕರಣ, ಆಡಳಿತ/ ಐಐಟಿ, ಐಐಎಂ ವ್ಯಾಸಂಗ ಮಾಡುವವರಿಗೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು, ಗ್ರಾಮೀಣ ಭಾಗದಲ್ಲಿ ಕ್ಯಾಂಪ್ಕೊ ಮಾದರಿಯಲ್ಲಿ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಹಕಾರಿ ಸಂಸ್ಥೆಗಳ ಸ್ಥಾಪನೆ, ಸರಕಾರಿ ಕಚೇರಿಗಳಲ್ಲಿ ಸರಕಾರದ ಸೌಲಭ್ಯ ಪಡೆಯಲು ಸರಳೀಕರಣ ವ್ಯವಸ್ಥೆ, ಸ್ತ್ರೀಶಕ್ತಿ ಮಾದರಿಯಲ್ಲಿ ಯುವಕರಿಗಾಗಿ ಯುವಶಕ್ತಿ ಗುಂಪುಗಳ ರಚನೆ, ಸಮುದಾಯ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಕ್ರಮ, ಇನ್ನಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ತಂಗಲು ಮಂಗಳೂರು ಉತ್ತರದಲ್ಲಿ ವಿಶ್ರಾಂತಿ ಶಿಬಿರ ಹೀಗೆ ಹಲವು ಯೋಜನೆಗಳನ್ನು ಅನುಷ್ಟಾನಕ್ಕೆ ತರಲಾಗುವುದು ಎಂದರು.

    ಕಳೆದ ಅವಧಿಯಲ್ಲಿ ಕೋರೊನಾದ ಎರಡು ವರ್ಷಗಳನ್ನು ಮತ್ತು ಒಂದು ವರ್ಷ ವಿಪಕ್ಷದಲ್ಲಿದ್ದರೂ ಉಳಿದ 2 ವರ್ಷಗಳಲ್ಲಿ 2,250 ಕೋಟಿ ರೂಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ನಡೆಸಲಾಗಿದೆ. ಕ್ಷೇತ್ರದ ಹೆಚ್ಚಿನ ಪ್ರಮುಖ ರಸ್ತೆಗಳು, ಒಳರಸ್ತೆಗಳು ಕಾಂಕ್ರೀಟಿಕರಣಗೊಂಡು ಅಭಿವೃದ್ಧಿಯಾಗಿವೆ. ಪ್ರಮುಖ ಜಂಕ್ಷನ್ ಗಳು, ಕೆರೆ, ಉದ್ಯಾನವನ, ವೃತ್ತ, ರಾಜಕಾಲುವೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಹೆಚ್ಚಿನವು ಪೂರ್ಣಗೊಂಡಿವೆ. ಹಲವು ಪ್ರಗತಿಯಲ್ಲಿವೆ. ದೇವಾಲಯ, ದೈವಸ್ಥಾನಗಳಿಗೆ ಅನುದಾನ ನೀಡಿ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಬೀಚ್ ಅಭಿವೃದ್ಧಿ, ಬ್ಲೂಫ್ಲಾಗ್ ಹೆಗ್ಗಳಿಕೆ, ಕಾಲೇಜಿಗೆ ನ್ಯಾಕ್ ಸ್ಥಾನಮಾನ, ಹಾಸ್ಟೆಲ್ ಗಳ ಅಭಿವೃದ್ಧಿ, ಶಾಲೆಗಳಿಗೆ ಹೊಸ ಕೊಠಡಿ, ಪಿಠೋಪಕರಣಗಳ ಪೂರೈಕೆ ಸಹಿತ ವಿವಿಧ ಯೋಜನೆಗಳು ಆಗಿವೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ವೇಗದಲ್ಲಿ ಕೆಲಸಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಸಂದೀಪ್ ಪಚ್ಚನಾಡಿ, ಶರತ್ಚಂದ್ರ ಶೆಟ್ಟಿ, ರಾಜೇಶ್ ಕೊಠಾರಿ,ಕೃಷ್ಣ ಶೆಟ್ಟಿ ಕಡಬ ಹಾಗೂ ಬಿಜೆಪಿ ಮುಖಂಡರಉಪಸ್ಥಿತರಿದ್ದರು.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Local News June 26, 2025

    ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

    Local News June 25, 2025

    ಜೂ.27ರಂದು ‘ಐಸಿಎಐ ಎಂಎಸ್‌ಎಂಇ ಮಹೋತ್ಸವ’ ಕಾರ್ಯಕ್ರಮ

    Local News June 24, 2025

    ಬೆಳ್ತಂಗಡಿಯಲ್ಲಿ ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು,

    Local News June 22, 2025

    ಮಂಗಳೂರು  ಕದ್ರಿಯಲ್ಲಿ ಮಾವು -ಹಲಸು ಮೇಳ

    9 Comments

    1. jazz instrumental music on October 11, 2023 1:41 pm

      jazz instrumental music

    2. hattori japanese hiphop on October 11, 2023 3:16 pm

      hattori japanese hiphop

    3. good mood jazz on October 12, 2023 11:03 pm

      good mood jazz

    4. jazz study on November 9, 2023 7:31 pm

      jazz study

    5. relaxing jazz instrumental music on December 22, 2023 9:06 am

      relaxing jazz instrumental music

    6. Suivre Téléphone on February 8, 2024 11:13 pm

      Les téléphones mobiles Samsung ont toujours été l’une des marques les plus populaires sur le marché avec une variété de fonctionnalités, l’enregistrement vocal étant l’une d’entre elles.

    7. Pingback: psilocybin mushroom chocolate bars

    8. Pingback: pod

    9. Pingback: cornhole

    Demo
    Don't Miss
    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    ಶಿವಕಾಶಿ, ಜು. 01 : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟ…

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.