ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮFebruary 5, 2026
ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮFebruary 5, 2026
Share Facebook Twitter LinkedIn Pinterest Email ಮಂಗಳೂರು, ಜು. 30 : ರೈಲು ಡಿಕ್ಕಿಯಾಗಿ ವ್ಯಕ್ತಿಯೊರ್ವರು ಸಾವನ್ನಪಿರುವ ಘಟನೆ ಪಚ್ಚನಾಡಿ ರೈಲ್ವೆ ಬ್ರಿಜ್ಡ್ ಬಳಿ ನಡೆದಿದೆ. ಮೃತ ಅಪರಿಚಿತ ವ್ಯಕ್ತಿಯ ವಯಸ್ಸು ಸುಮಾರು 52 ವರ್ಷ. ಮತ್ಯ್ಸಗಂಧ ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Local News February 5, 2026ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ
Local News January 29, 2026ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026