ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್ಕಾಮ್ಸ್ ಜನರಲ್ ಮ್ಯಾನೇಜರ್ ಸಾವುJuly 21, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್ಕಾಮ್ಸ್ ಜನರಲ್ ಮ್ಯಾನೇಜರ್ ಸಾವುJuly 21, 2026
Share Facebook Twitter LinkedIn Pinterest Email ಉಡುಪಿ, ಆ. 12 : ಜಿಲ್ಲಾಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.