Share Facebook Twitter LinkedIn Pinterest Email ಉಡುಪಿ, ಆ. 12 : ಜಿಲ್ಲಾಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
Local News March 1, 2026ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿ ದಾಟಿದ ಸಾಧನೆಯ ಸಂಭ್ರಮಾಚರಣೆ
Local News February 28, 2026ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ
Local News February 26, 2026ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ