Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    May 28, 2026

    ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    May 27, 2026

    ಮೇ 28-29 : ಏಳು ವರ್ಷಗಳ ಬಳಿಕ ಕರಾವಳಿ ಜಿಲ್ಲೆಗೆ ಅಮ್ಮ‘ಅಮೃತಸಂಗಮ 2026’

    May 26, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    May 28, 2026

    ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    May 27, 2026

    ಮೇ 28-29 : ಏಳು ವರ್ಷಗಳ ಬಳಿಕ ಕರಾವಳಿ ಜಿಲ್ಲೆಗೆ ಅಮ್ಮ‘ಅಮೃತಸಂಗಮ 2026’

    May 26, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ- ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್
    Local News

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ- ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್

    adminBy adminJanuary 11, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು ಜ. 11 : ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಬುಧವಾರ ಜಿಲ್ಲಾ ಕಾರಾ ಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ‘ಮನಪರಿವರ್ತನೆಗಾಗಿ ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜೈಲಿನಲ್ಲಿ ಖೈದಿಗಳೇ ವಿವಿಧ ರೀತಿಯ ಗಿಡ ಮರಗಳನ್ನು ಬೆಳೆಸಿ ಪೋಷಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕಾರಾಗೃಹ ಭದ್ರತಾ ಅಧಿಕಾರಿಗಳಾದ ಭರತ್ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 28, 2026

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    Local News May 27, 2026

    ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    Local News May 26, 2026

    ಮೇ 28-29 : ಏಳು ವರ್ಷಗಳ ಬಳಿಕ ಕರಾವಳಿ ಜಿಲ್ಲೆಗೆ ಅಮ್ಮ‘ಅಮೃತಸಂಗಮ 2026’

    Local News May 25, 2026

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News May 24, 2026

    ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    Local News May 23, 2026

    ಮಂಗಳೂರು : ವಿಕಾಸ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಸಭಾಭವನ ಉದ್ಘಾಟನೆ

    Comments are closed.

    Demo
    Don't Miss
    Local News May 28, 2026

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    ಮಂಗಳೂರು,ಮೇ.28 : ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ…

    ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    May 27, 2026

    ಮೇ 28-29 : ಏಳು ವರ್ಷಗಳ ಬಳಿಕ ಕರಾವಳಿ ಜಿಲ್ಲೆಗೆ ಅಮ್ಮ‘ಅಮೃತಸಂಗಮ 2026’

    May 26, 2026

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    May 25, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.