ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವJanuary 9, 2026
ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆJanuary 7, 2026
ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವJanuary 9, 2026
ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆJanuary 7, 2026
Share Facebook Twitter LinkedIn Pinterest Email ಕಾರ್ಕಳ, ಜ. 31 : ಅನಂತಪದ್ಮನಾಭ ದೇವಸ್ಥಾನ ಪರಿಸರದ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಮೂಡುಬಿದ್ರಿ ಗಣೇಶ್ ಕಾಮತ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಅಗಮಿಸಿದ್ದಾರೆ.