Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಓರ್ವ ಸಾವು

    July 19, 2026

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    July 18, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    July 17, 2026

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಓರ್ವ ಸಾವು

    July 19, 2026

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    July 18, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    July 17, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಳ್ಳಾಲ, ಮಂಗಳೂರಿನಲ್ಲಿ ಪೈಪ್ ಲೈನ್‌ ದುರಸ್ತಿ- 1 ವಾರ ನೀರು ಸ್ಥಗಿತ
    Local News

    ಉಳ್ಳಾಲ, ಮಂಗಳೂರಿನಲ್ಲಿ ಪೈಪ್ ಲೈನ್‌ ದುರಸ್ತಿ- 1 ವಾರ ನೀರು ಸ್ಥಗಿತ

    adminBy adminFebruary 8, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ,ಫೆ. 08 :: ಮಂಗಳೂರಿನ ಪಡೀಲ್ ಸಮೀಪದಲ್ಲಿರುವ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ 1 ವಾರ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

    ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್ ಕಟ್ಟಡದ ಮುಂಭಾಗದಲ್ಲಿ ತುಂಬೆ ಅಣೆಕಟ್ಟಿನಿಂದ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಫೆ. 6 ರಂದು ಹಾನಿಯಾಗಿದೆ.

    ಈ ನಿಟ್ಟಿನಲ್ಲಿ ದುರಸ್ತಿ ಕಾರ್ಯಕ್ಕಾಗಿ 1 ವಾರದ ಬೇಕಾಗಿರುವುದರಿಂದ ಉಳ್ಳಾಲ ನಗರಕ್ಕೆ ನೀರು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಉಳ್ಳಾಲನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 19, 2026

    ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಓರ್ವ ಸಾವು

    Local News July 18, 2026

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    Local News July 16, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    Local News July 9, 2026

    ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ- 6 ಮಂದಿಗೆ ಗಾಯ

    Local News July 8, 2026

    ಬೋಳಂಗಡಿಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು

    Local News July 6, 2026

    ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News July 19, 2026

    ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಓರ್ವ ಸಾವು

    ಬೆಳ್ತಂಗಡಿ, ಜು. 19 : ಮದ್ದಡ್ಕ ಸಮೀಪ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದು…

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    July 18, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    July 17, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    July 16, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.