Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026

    Subscribe to Updates

    Get the latest creative news from FooBar about art, design and business.

    What's Hot

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ
    Local News

    ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ

    adminBy adminApril 3, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಡುಪಿ, ಏ 03:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

    ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಅವರಿಂದ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು.

    ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಡಾ.ಅಂಶುಮಂತ್ ಗೌಡ, ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು.

    ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು, ಕಳೆದ 20 ತಿಂಗಳಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಎರಡೂ ಜಿಲ್ಲೆಗಳು ವಿಭಿನ್ನ ಸಮಸ್ಯೆಗಳನ್ನು ಹೊಂದಿವೆ. ಚಿಕ್ಕಮಗಳೂರಿನಲ್ಲಿ ಕಾಫಿ, ಅಡಿಕೆ ಮತ್ತಿತರ ಸಮಸ್ಯೆಗಳು ಎದುರಾಗುತ್ತಿವೆ. ಕರಾವಳಿ ಪ್ರವಾಸೋದ್ಯಮ, ಮೀನುಗಾರರ ಸಮಸ್ಯೆ, ಶಿಕ್ಷಣ ಮತ್ತು ಆರೋಗ್ಯ ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

    ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಮಾತನಾಡಿದರು.

    ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರಾದ ಗೋಪಾಲ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ಗಾಯತ್ರಿ ಶಾಂತೇಗೌಡರ್, ಸಂದೀಪ್, ಎಐಸಿಸಿ ಕಾರ್ಯದರ್ಶಿ ಶಿವಾನಂದ ಸ್ವಾಮಿ, ಗುರುನಾಟಿ ಸಮಿತಿ ಅಧ್ಯಕ್ಷ ಬಿ.ಎಚ್.ಹರೀಶ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾರ್ಯಾಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ, ಉದಯ ಶೆಟ್ಟಿ ಮುನಿಯಾಲು, ದಿನಕರ್ ಹೇರೂರು, ರಮೇಶ್ ಕಾಂಚನ್, ಶಾಸಕರಾದ ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ನಯನಾ ಮೋಟಮ್ಮ ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 5, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 4, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    Local News March 2, 2026

    ಸುಳ್ಯ : ಕುಣಿತ ಭಜನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮಹಿಳೆ ಸಾವು

    Local News March 1, 2026

    ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿ ದಾಟಿದ ಸಾಧನೆಯ ಸಂಭ್ರಮಾಚರಣೆ

    Local News February 28, 2026

    ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News February 27, 2026

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸಾವು

    Comments are closed.

    Demo
    Don't Miss
    State news March 6, 2026

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    ಬೆಂಗಳೂರು, ,ಮಾ. 06 : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಉಪ್ಪು, ಸಕ್ಕರೆ,…

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    March 4, 2026

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    March 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.