Share Facebook Twitter LinkedIn Pinterest Email ಉಡುಪಿ, ಮೇ 30 : ಕಾಪು ತಾಲೂಕಿನ ಪಾದೂರಿನಲ್ಲಿ ಮರದ ಹುಡಿಯನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ಗೆ ಬೆಂಕಿ ತಗುಲಿದೆ. ಬೆಂಕಿ ಮತ್ತು ಹೊಗೆ ಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿಶಾಮಕ ದಳದವರು ತಕ್ಷಣ ಬಂದು ಅಗ್ನಿ ನಂದಿಸಿದರು.
Local News December 6, 2025ಹಂಪನಕಟ್ಟೆ ಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ
Local News December 4, 2025ಡಿ.6 : ಸಹಕಾರ ರತ್ನ ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್ರಿಗೆ ನಾಗರಿಕ ಪೌರ ಸನ್ಮಾನ “ಭಾಸ್ಕರಾಭಿನಂದನೆ”