Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆಗಸ್ಟ್ 7, 8 : ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ

    June 24, 2026

    ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ : ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026

    ಜೂ. 28: ನಾಗರೀಕ ಸೇವಾ ಪರೀಕ್ಷಾ ಅಕಾಂಕ್ಷಿಗಳಿಗಾಗಿ ಯುಪಿಎಸ್‌ಸಿ ಪರೀಕ್ಷೆಗೆ ‘ಮಾರ್ಗದರ್ಶಿ’ಕಾರ್ಯಕ್ರಮ

    June 23, 2026

    Subscribe to Updates

    Get the latest creative news from FooBar about art, design and business.

    What's Hot

    ಆಗಸ್ಟ್ 7, 8 : ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ

    June 24, 2026

    ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ : ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026

    ಜೂ. 28: ನಾಗರೀಕ ಸೇವಾ ಪರೀಕ್ಷಾ ಅಕಾಂಕ್ಷಿಗಳಿಗಾಗಿ ಯುಪಿಎಸ್‌ಸಿ ಪರೀಕ್ಷೆಗೆ ‘ಮಾರ್ಗದರ್ಶಿ’ಕಾರ್ಯಕ್ರಮ

    June 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆ. 3: ಅಂತಾರಾಷ್ಟ್ರೀಯ ಲಯನ್ ಜಿಲ್ಲೆ 317-ಡಿ ಸಂಪುಟ ಪದಗ್ರಹಣ
    Local News

    ಆ. 3: ಅಂತಾರಾಷ್ಟ್ರೀಯ ಲಯನ್ ಜಿಲ್ಲೆ 317-ಡಿ ಸಂಪುಟ ಪದಗ್ರಹಣ

    adminBy adminAugust 2, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ.2 : ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317-ಡಿ’ ಯ 2024-25ರ ಸಾಲಿನ ಸಂಪುಟ ಪದಗ್ರಹಣ ಸಮಾರಂಭ ‘ಕಾವೇರಿ’ ಆಗಸ್ಟ್.3ರಂದು ಸಂಜೆ 3 ಗಂಟೆಗೆ ಎಕ್ಕೂರಿನ ಇಂಡಿಯಾನಾ ಕನ್ವೆನ್ಯನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಲಯನ್ಸ್ ಜಿಲ್ಲೆ ಮಂಗಳೂರು 317-ಡಿಯ ಗವರ್ನರ್ ಬಿ.ಎಂ.ಭಾರತಿ ತಿಳಿಸಿದರು.

    ಗುರುವಾರ ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಂತಾರಾಷ್ಟ್ರೀಯ ಎಲ್.ಸಿ.ಐ.ಎಫ್.ನ ಟ್ರಸ್ಟಿ ಅರುಣಾ ಅಬೆ ಒಸ್ವಾಲ್ ಭಾಗವಹಿಸಲಿದ್ದಾರೆ. ಎಲ್.ಸಿ.ಐ.ಎಫ್. ಕ್ಷೇತ್ರ ನಾಯಕ ವಂಶಿದ್ ಬಾಬು ಕೆ., ಅಂತಾರಾಷ್ಟ್ರೀಯ ಮಾಜಿ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಮಲ್ಟಿಪಲ್‌ ಕೌನ್ಸಿಲ್‌ ಅಧ್ಯಕ್ಷ ಡಾ|ಎನ್. ಕೃಷ್ಣ ಗೌಡ, ನಿಕಟಪೂರ್ವ ರಾಜ್ಯಪಾಲ ಡಾ| ಮೆಲ್ವಿನ್ ಡಿ’ಸೋಜಾ, ಪ್ರಥಮ
    ಉಪಗವರ್ನರ್ಕುಡ್ಲಿ  ಅರವಿಂದ್  ಶೆಣೈ, ದ್ವಿತೀಯ ಉಪಗವರ್ನರ್ ಎಚ್.ಎಂ. ತಾರಾನಾಥ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಸೇವಾ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ವೆಬ್ಲಾಕ್‌ನಲ್ಲಿ ಹೊರರೋಗಿಗಳ ಸಂಬಂಧಿಕರಿಗೆ ಪ್ರತಿದಿನ ಉಚಿತ ಊಟದ ವ್ಯವಸ್ಥೆ ನೀಡುತ್ತಿರುವ ಎಂ-ಫ್ರೆಂಡ್ಸ್‌ ಸಂಸ್ಥೆಗೆ 25 ಲಕ್ಷ ರೂ. ಮೌಲ್ಯದ ಮೊಬೈಲ್ ಕಿಚನ್ ವಾಹನವನ್ನು ಆಗಸ್ಟ್.3ರಂದು ಬೆಳಗ್ಗೆ 11ಕ್ಕೆ ಹಸ್ತಾಂತರಿಸಲಾಗುವುದು. ಜತೆಗೆ 50 ಲಕ್ಷರೂ. ದೇಣಿಗೆ ಚೆಕ್ ನ್ನು ಅಂತಾರಾಷ್ಟ್ರೀಯ ನಿರ್ದೇಶಕರಿಗೆ ನೀಡಲಾಗುವುದು. ಕಾರ್ಯಕ್ರಮದಲ್ಲಿ 115 ಕ್ಲಬ್‌ಗಳಿಂದ ಸುಮಾರು ಒಂದು ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಪುಟ . ಕಾರ್ಯದರ್ಶಿ ಗೀತಾ ಆರ್ ರಾವ್, ಜಿಲ್ಲಾ ಪಿಆರ್ಒ ಶ್ರೀನಿವಾಸ್ ಪೂಜಾರಿ,
    ಲಯನ್ಸ್‌ ಪದಾಧಿಕಾರಿಗಳಾದ ಹರೀಶ್ ಆಳ್ವ ವಿಜಯ ವಿಷ್ಣು ಮಯ್ಯ, ಮನೋರಂಜನ್ ಕೆ.ಆರ್. ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 24, 2026

    ಆಗಸ್ಟ್ 7, 8 : ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ

    Local News June 24, 2026

    ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ : ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    Local News June 23, 2026

    ಜೂ. 28: ನಾಗರೀಕ ಸೇವಾ ಪರೀಕ್ಷಾ ಅಕಾಂಕ್ಷಿಗಳಿಗಾಗಿ ಯುಪಿಎಸ್‌ಸಿ ಪರೀಕ್ಷೆಗೆ ‘ಮಾರ್ಗದರ್ಶಿ’ಕಾರ್ಯಕ್ರಮ

    Local News June 23, 2026

    ಕರಾವಳಿಯತ್ತ ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ : ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

    Local News June 23, 2026

    ಮಂಗಳೂರು : ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ

    Local News June 22, 2026

    ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

    Comments are closed.

    Demo
    Don't Miss
    Local News June 24, 2026

    ಆಗಸ್ಟ್ 7, 8 : ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ

    ಮಂಗಳೂರು, ಜೂ. 24 : ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ 2007ರಲ್ಲಿ ಆರಂಭಗೊಂಡ ಆಳ್ವಾಸ್ ಪ್ರಗತಿ ಬೃಹತ್…

    ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ : ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026

    ಜೂ. 28: ನಾಗರೀಕ ಸೇವಾ ಪರೀಕ್ಷಾ ಅಕಾಂಕ್ಷಿಗಳಿಗಾಗಿ ಯುಪಿಎಸ್‌ಸಿ ಪರೀಕ್ಷೆಗೆ ‘ಮಾರ್ಗದರ್ಶಿ’ಕಾರ್ಯಕ್ರಮ

    June 23, 2026

    ಕರಾವಳಿಯತ್ತ ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ : ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

    June 23, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.