Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉರ್ವ ಸ್ಟೋರ್ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಯಕ್ಷ ಸಿದ್ಧಿ ದಶಯಾನ ಕಾರ್ಯಕ್ರಮ
    Local News

    ಉರ್ವ ಸ್ಟೋರ್ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಯಕ್ಷ ಸಿದ್ಧಿ ದಶಯಾನ ಕಾರ್ಯಕ್ರಮ

    adminBy adminAugust 11, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ. 11 : ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದಿಂದ ನಗರದ ಉರ್ವ ಸ್ಟೋರ್ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಶನಿವಾರ ಹಾಗೂ ರವಿವಾರ ಯಕ್ಷ ಸಿದ್ದಿ ದಶಯಾನ ಕಾರ್ಯಕ್ರಮ ನಡೆಯಿತು.

    ಯಕ್ಷ ಸಿದ್ದಿ ದಶಯಾನ ಕಾರ್ಯಕ್ರಮವನ್ನು ಯಕ್ಷಗಾನ ವಿದ್ವಾಂಸ ವಾಸುದೇವ ರಂಗಾ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು , ರಕ್ಷಿತ್ ಶೆಟ್ಟಿ ಪಡ್ರೆ ಅವರು ಬೇರೆ ಬೇರೆ ಕಡೆಯ ಶಿಷ್ಯವೃಂದವನ್ನು ಒಟ್ಟುಗೂಡಿಸಿ  ಸಿದ್ಧಿ ದಶಯಾನ ಕಾರ್ಯಕ್ರಮ ಆಯೋಜಿಸಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಸಿದ್ಧಿ ದಶಯಾನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಮೇಯರ್ ಸುಧೀರ್ ಶೆಟ್ಟಿ ಕಣ್ಣೂ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಇಂದಿನ ಯುವಜನತೆಗೆ ಕರಾವಳಿಯ ಸಾಂಸ್ಕೃತಿಕ ಕಲೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಯಕ್ಷಗಾನ ತಂಡಗಳಿಂದ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಯಕ್ಷ ಸಾಧಕರನ್ನು ಸನ್ಮಾನಿಸಲಾಯಿತು.

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಗಣೇಶ್ ಕುಲಾಲ್, ಕದ್ರಿ ಪೊಲೀಸ್ ಠಾಣೆ ಕಾನೂನು ಮತ್ತು ಸುವ್ಯವಸ್ಥೆ ಎಎಸ್ಐ ಸುಧಾಕರ ರಾವ್ ಪಾಟೀಲ್, ಪಡ್ರೆ ಶ್ರೀ ದೂಮಾವತಿ ಚಾವಡಿ ಮನೆ ಗಡಿ ಪ್ರಧಾನರಾದ ಬಾಬು ಭಂಡ್ರಿಯಾಲ್, ಅಂಬಾ ಭವಾನಿ ಭಜನ ಮಂದಿರ ಜಲ್ಲಿಗುಡ್ಡೆ ಇದರ ಗೌರವಾಧ್ಯಕ್ಷ ಹರಿಕೇಶವ ಜಾದವ್, ಹಿರಿಯ ವಕೀಲ ಸದಾಶಿವ ಐತಾಳ್, ಉದ್ಯಮಿ ಅಗರಿ ರಾಘವೇಂದ್ರ ರಾವ್, ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉದ್ಘಾಟನೆಯ ಬಳಿಕ ಯಕ್ಷಗಾನ ಪ್ರದರ್ಶನ ನಡೆಯಿತು.

    ಬೆಳಗ್ಗೆ ಚೌಕಿಪೂಜೆ, ಪೂರ್ವರಂಗ ನಡೆಯಿತು. ಸಂಜೆ ಸಭಾ ಕಾರ್ಯಕ್ರಮ, ಬಳಿಕ ಯಕ್ಷನವರಸ ವೈಭವ, ವಿನೂತನ ಪ್ರಯೋಗ ಹಿಮ್ಮಿಂಚು ಯಕ್ಷಗಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ರಾಧಾಕೃಷ್ಣ ನಿರೂಪಿಸಿದರು. ತುಜಯಕರ ಶೆಟ್ಟಿ ಸ್ವಾಗತಿಸಿದರು. ದಿವ್ಯಾ ಶೆಟ್ಟಿ ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    Local News July 4, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    Local News July 3, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Comments are closed.

    Demo
    Don't Miss
    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ…

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.