Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    July 12, 2025

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    July 12, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News» ಕದ್ರಿ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನದಿಂದ  ಶ್ರೀಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ
    Local News

     ಕದ್ರಿ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನದಿಂದ  ಶ್ರೀಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ

    adminBy adminAugust 28, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆಗಸ್ಟ್ 28: ಕದ್ರಿಯ ಶ್ರೀಕ್ಷೇತ್ರ ಮಂಜುನಾಥ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶ್ರೀಕೃಷ್ಣ ವೇಷ ಸ್ಪರ್ಧೆಯು ಆಗಸ್ಟ್ 26, ಸೋಮವಾರದಂದು  ನಡೆಯಿತು.

    ಮಂಗಳೂರು ರಾಮಕೃಷ್ಣ ಮಠದ ಶ್ರೀ ಜಿತಕಾಮಾನಂದಜಿ ಮಹಾರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಕಾರ್ಯಕ್ರಮಕ್ಕೆ  ಶುಭ ಹಾರೈಸಿದರು . ವೇದಿಕೆಯಲ್ಲಿ ಉಪಸ್ಥಿತರಿದ್ದ  ಶ್ರೀ ಕ್ಷೇತ್ರ ಕಟೀಲಿನ ಲಕ್ಷ್ಮಿನಾರಾಯಣ ಆಸ್ರಣ್ಣ  ಅವರು  ಕಾರ್ಯಕ್ರಮಕ್ಕೆ  ಶುಭ ಹಾರೈಸಿದರು. 20ಕ್ಕೂ ಹೆಚ್ಚು ಹಸುಗೂಸುಗಳನ್ನು ತೊಟ್ಟಿಲಲ್ಲಿ ತೂಗುವ ಮೂಲಕ ಈ ಸ್ಪರ್ಧೆಗೆ ಚಾಲನೆ ನೀಡಲಾಯಿತು.

    ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶರವು ರಾಘವೇಂದ್ರ ಶಾಸ್ತ್ರಿ, ಎ.ಜೆ.ಶೆಟ್ಟಿ, ನಿತಿನ್ ಕುಮಾರ್, ರತ್ನಾಕರ ಜೈನ್, ಜಿ.ಕೆ.ಭಟ್ ಸೇರಾಜೆ, ಶಕೀಲಾ ಕಾವ, ಭುವನಾಭಿರಾಮ ಉಡುಪ, ವಿಜಯಲಕ್ಷ್ಮಿ ಶೆಟ್ಟಿ, ಮಂಜುಳಾ ಶೆಟ್ಟಿ, ಜ್ಯೂಲಿಯೆಟ್, ಜಯಮ್ಮ, ಮತ್ತಿತರರು ಉಪಸ್ಥಿತರಿದ್ದರು.ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಂತರ  ಶ್ರೀಕೃಷ್ಣ ವೇಷ ಸ್ಪರ್ಧೆ  ನಡೆಯಿತು. ತೊಟ್ಟಿಲಕೃಷ್ಣ, ಕಂದಕೃಷ್ಣ, ಮುದ್ದುಕೃಷ್ಣ, ತುಂಟಕೃಷ್ಣ, ಬಾಲಕೃಷ್ಣ, ಕಿಶೋರಕೃಷ್ಣ, ಶ್ರೀಕೃಷ್ಣ, ಗೀತಾಕೃಷ್ಣ, ಶಂಖನಾದ, ಶಂಖ ಉದ್ಘೋಷ, ರಾಧಾಕೃಷ್ಣ, ರಾಧಾಮಾಧವ, ಯಶೋಧಾಕೃಷ್ಣ, ದೇವಕೀಕೃಷ್ಣ, ವಸುದೇವ ಕೃಷ್ಣ(ಮುಕ್ತ ವಿಭಾಗ), ಯಕ್ಷ ಕೃಷ್ಣ, ನಂದಗೋಕುಲ (ಸಮೂಹ ವಿಭಾಗ), ಛಾಯಾಕೃಷ್ಣ, ಶ್ರೀಕೃಷ್ಣ ವೈಭವ ಚಿತ್ರಕಲೆ, ಅಚ್ಯುತ ರಸಪ್ರಶ್ನೆ ಲಿಖಿತ, ಮಾಧವ ರಸಪ್ರಶ್ನೆಲಿಖಿತ, ಕೇಶವ ರಸಪ್ರಶ್ನೆ ಲಿಖಿತ, ಪಂಡರಾಪುರ ವಿಠಲ (ನೃತ್ಯ ಭಜನಾ ಸ್ಪರ್ಧೆ), ಬಹುಭಾಷಾ ಭಜನೆ ಭಕ್ತಿಗೀತೆ ರಚನೆ, ಬಹುಭಾಷಾ ಕವನ ರಚನೆ, ರಂಗೋಲಿಯಲ್ಲಿ ಶ್ರೀಕೃಷ್ಣ, ಕೃಷ್ಣ ಕಥಾ, ಆನ್ಲೈನ್ ವಿಭಾಗದಲ್ಲಿ ವೃಕ್ಷಕೃಷ್ಣ, ಗೋಪಾಲಕೃಷ್ಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 13, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    Local News July 12, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    Film News July 10, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    Local News July 9, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    Comments are closed.

    Demo
    Don't Miss
    Film News July 14, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    ಬೆಂಗಳೂರು, ಜು. 14  : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87 ) ಅವರು ವಯೋ ಸಹಜ ಅನಾರೋಗ್ಯದಿಂದಾಗಿ ಸೋಮವಾರ…

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    July 12, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.