Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    Subscribe to Updates

    Get the latest creative news from FooBar about art, design and business.

    What's Hot

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಸುರತ್ಕಲ್ :  ಸೋಣ ಸೌಹಾರ್ದ ಕೆಸರ್ ದ ಪರ್ಬ ಕಾರ್ಯಕ್ರಮ
    Uncategorized

    ಸುರತ್ಕಲ್ :  ಸೋಣ ಸೌಹಾರ್ದ ಕೆಸರ್ ದ ಪರ್ಬ ಕಾರ್ಯಕ್ರಮ

    adminBy adminAugust 28, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುರತ್ಕಲ್, ಆಗಸ್ಟ್ 28 : ಮಂಗಳೂರು ಉತ್ತರ ವಿಧನಾ ಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ “ಸೋಣ ಸೌಹಾರ್ದ ಕೆಸರ್ ದ ಪರ್ಬ”ವು ಭಾನುವಾರ ಮುಚ್ಚೂರು ಕೊಡಿಪಾಡಿಯ ಬ್ರಹ್ಮ ಬೈದರ್ಕಳ ಗರೋಡಿ ಮುಂಭಾಗದ ಗದ್ದೆಯಲ್ಲಿ ಆ.25, ಭಾನುವಾರ ನಡೆಯಿತು.

    ಕಾರ್ಯಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊಬೈಲ್ ಸಾಮಾಜಿಕ ಜಾಲತಾಣಗಳಲ್ಲೇ ತಲ್ಲೀನರಾಗಿರುವ ಯುವಜನರಲ್ಲಿ ತುಳುನಾಡಿದ ಸಂಸ್ಕೃತಿಯನ್ನು ಪರಿಚಯಿಸುವ ಜೊತೆಗೆ ಮುಂದಿನ ಪೀಳಿಗೆಗೂ ಉಳಿಸುವ ಕೆಲಸ ಇಂದಿನ ಸೋಣ ಸೌಹಾರ್ದ ಕೆಸರ್ ದ ಪರ್ಬ ದಿಂದ ಆಗಿದೆ. ಈ ಸೌಹಾರ್ದ ಕಾರ್ಯಕ್ರಮವನ್ನು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮುಂದಿನ ದಿನಗಳಲ್ಲೂ ಆಯೋಜಿಸಲಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಬ್ರಹ್ಮ ಬೈದರ್ಕಳ ಗರೋಡಿಯ ಜಗನ್ನಾಥ ಅತ್ತಾರ್, ಡಾ. ಗುತ್ತಿನಾರ್ ರವಿರಾಜ್ ಶೆಟ್ಟಿ ತುಳುನಾಡಿನ ಸಂಸ್ಕೃತಿಯ ಕುರಿತು ಮಾತನಾಡಿದರು.

    ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಸುರತ್ಕಲ್ ಕಿಸಾನ್ ಘಟಕದ ಅಧ್ಯಕ್ಷ ರಾಜೇಶ್ ಶೆಟ್ಟಿ ಪಡ್ರೆ, ಮಹಾಬಲ ಪೂಜಾರಿ ಕಡಂಬೋಡಿ,  ಪ್ರತಾಪ್ ಚಂದ್ರ ಶೆಟ್ಟಿ, ಪ್ರತಿಭಾ ಕುಳಾಯಿ, ಎಂ.ಜಿ. ಹೆಗ್ಡೆ,  ಶಾಲೆಟ್ ಪಿಂಟೊ, ದೀಪಕ್ ಪೂಜಾರಿ ಪೆರ್ಮುದೆ ಮೊದಲಾದವರು ಉಪಸ್ಥಿತರಿದ್ದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized June 23, 2025

    ಜೂನ್ 27 ರಂದು ಎಚ್.ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ʼಜನೆಲ್ʼ ಬಿಡುಗಡೆ

    Local News June 20, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    Local News June 18, 2025

    ದ.ಕ., ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ : ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ , ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

    Uncategorized June 17, 2025

    ಕುಂದಾಪುರ: ಬಸ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್ – ಸವಾರ ಸಾವು

    Local News May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    Local News May 26, 2025

    ಉಡುಪಿ : ಚರ್ಚ್‌ನಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು

    Comments are closed.

    Demo
    Don't Miss
    Local News July 3, 2025

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    ಮಂಗಳೂರು, ಜು.3: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು. 7, ಸೋಮವಾರ ಮಂಗಳೂರಿನ…

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.