Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    July 18, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    Subscribe to Updates

    Get the latest creative news from FooBar about art, design and business.

    What's Hot

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    July 18, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಭಾರತ್ ಮಾಲ್ ನಲ್ಲಿ ಕಲ್ಜಿಗ ಸಿನಿಮಾದ ಉದ್ಘಾಟನಾ ಕಾರ್ಯಕ್ರಮ
    Film News

    ಭಾರತ್ ಮಾಲ್ ನಲ್ಲಿ ಕಲ್ಜಿಗ ಸಿನಿಮಾದ ಉದ್ಘಾಟನಾ ಕಾರ್ಯಕ್ರಮ

    adminBy adminSeptember 13, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಸೆ.13: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.

    ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತಾಡಿ, ಕಲ್ಜಿಗ ಸಿನಿಮಾ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವಾಗಿದೆ. ಇಂತಹ ಇನ್ನೂ ಚಿತ್ರಗಳು ನಿರ್ಮಾಣವಾಗಲಿ ಎಂದರು.

    ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮದಲ್ಲಿ ಕಲ್ಜಿಗ ಸಿನಿಮಾಕ್ಕೆ ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ನಿರ್ಮಾಪಕ ಶರತ್ ಕುಮಾರ್ ಎ.ಕೆ.,ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ತಮ್ಮ ಲಕ್ಷ್ಮಣ, ಪ್ರಕಾಶ್ ಧರ್ಮನಗರ, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ನಟ ಅರ್ಜುನ್ ಕಾಪಿಕಾಡ್, ನಿರ್ದೇಶಕ ಸುಮನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

    ಶರತ್ ಕುಮಾರ್ ಎ.ಕೆ. ಕಲ್ಜಿಗ ಚಿತ್ರದ ನಿರ್ಮಾಪಕರಾಗಿದ್ದಾರೆ. ಸುಮನ್ ಸುವರ್ಣ ಅವರು ಕಲ್ಜಿಗದ ಸಿನಿಮಾದ ನಿರ್ದೇಶಕರು, ಕಥೆ ,ಚಿತ್ರಕಥೆ, ಸಂಭಾಷಣೆಯನ್ನು ಬರೆದಿದ್ದಾರೆ. ಸಚಿನ್ ಶೆಟ್ಟಿ ಛಾಯಾಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಹಂಸಲೇಖ ಈ ಸಿನೆಮಾಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ನಟ ಅರ್ಜುನ್ ಕಾಪಿಕಾಡ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಸುಶ್ಮಿತಾ ಭಟ್ ನಾಯಕಿಯಾಗಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿಯವರ ಹಿನ್ನೆಲೆ ಸಂಗೀತ ನೀಡಿದ್ದಾರೆ.

    ರಾಜ್ಯಾದ್ಯಂತ ಸುಮಾರು ಐವತ್ತು ಟಾಕೀಸ್ ಗಳಲ್ಲಿ ಕಲ್ಜಿಗ ಸಿನಿಮಾ ತೆರೆಕಾಣಲಿದೆ. ದಕ್ಷಿಣ ಕನ್ನಡ , ಉಡುಪಿ , ಬೆಂಗಳೂರು , ಮೈಸೂರು , ಶಿವಮೊಗ್ಗ , ಚಿಕ್ಕಮಗಳೂರು , ಹಾಸನ , ಮಡಿಕೇರಿ , ಹುಬ್ಬಳ್ಳಿ , ಧಾರವಾಡ , ದಾವಣಗೆ ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 18, 2025

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    Local News July 17, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    Local News July 15, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    Film News July 14, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    Local News July 13, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    Local News July 12, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    Comments are closed.

    Demo
    Don't Miss
    Local News July 18, 2025

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    ಮಂಗಳೂರು, ಜು. 18 : ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ರೋಷನ್ ಸಲ್ಡಾನ ಎಂಬಾತನನ್ನು…

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.