Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಎ ಆರ್ ಎಂ ಸಿನಿಮಾ ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ; ಚಿತ್ರತಂಡ
    Film News

    ಎ ಆರ್ ಎಂ ಸಿನಿಮಾ ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ; ಚಿತ್ರತಂಡ

    adminBy adminSeptember 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು, ಸೆ.16: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್  ನಿರ್ಮಿಸಿದ ಎ ಆರ್ ಎಂ ಸಿನಿಮಾ  ಪ್ರಪಂಚದಾದ್ಯಂತ  ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಎಂದು ಚಿತ್ರತಂಡ ಹೇಳಿದೆ.

    ಎ ಆರ್ ಎಂ  ಸಿನಿಮಾ  ಬುಕ್ ಮೈ ಶೋನಲ್ಲಿ   24 ಗಂಟೆಗಳಲ್ಲಿ  1,52,000 ಸಾವಿರ ಟಿಕೆಟ್ ಬುಕ್ ಆಗಿದೆ. ಗೋಟ್ ಮತ್ತು  ಸ್ತ್ರೀ  ಚಿತ್ರಗಳಿ ಗಿಂತಲೂ ಹೆಚ್ಚು  ಬುಕ್ಕಾದ ಭಾರತದ  ಮೊದಲ ಸಿನಿಮಾ. ಇದೇ  ಆಗಿದೆ. ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡಿದೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲು ಹೌಸ್ ಪುಲ್ ಕಲೆಕ್ಷನ್ ಕಾಣುತ್ತಿದೆ  ಎಂದು ಚಿತ್ರತಂಡ ಮಾಹಿತಿ ನೀಡಿದೆ.

    ಎ ಆರ್ ಎಂ ಚಿತ್ರದಲ್ಲಿ ನಟ ಟೊವಿನೋ ಥಾಮಸ್ ಮೂರು  ಶೇಡ್‌ಗಳಲ್ಲಿ ಅಭಿನಯಿಸಿದ್ದಾರೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ.

    ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಎ ಆರ್ ಎಂ  ಆ್ಯಕ್ಷನ್ ಸಿನಿಮಾವಾಗಿದೆ.ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳಲ್ಲಿ ಅಭಿನಸಿದ್ದಾರೆ.ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವ ಕಥೆ ಈ ಸಿನಿಮಾದಲ್ಲಿದೆ. ಎ ಆರ್ ಎಂ  ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು ಆ್ಯಕ್ಷನ್ ಸೀಕ್ವೆನ್ಸ್ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

     

     

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    Uncategorized May 16, 2025

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    Uncategorized May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    Uncategorized May 14, 2025

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    Uncategorized May 7, 2025

    ಆಪರೇಷನ್ ಸಿಂಧೂರ್: ಪಾಕಿಸ್ತಾನ ಮತ್ತು ಪಿಒಕೆಯ ಭಯೋತ್ಪಾದಕರ 9 ನೆಲೆಗಳ ಮೇಲೆ ದಾಳಿ – ಸೇನಾಧಿಕಾರಿ ಮಾಹಿತಿ

    Local News April 26, 2025

    ಎಪ್ರಿಲ್ 27ರಂದು ಎಕ್ಸೆಲ್ ಎಂ ಆರ್ ಐ ಡಯಾಗ್ನೊಸ್ಟಿಕ್ ಉದ್ಘಾಟನೆ

    Comments are closed.

    Demo
    Don't Miss
    Local News May 18, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ…

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    May 18, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    May 17, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.