Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    January 11, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    January 10, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    January 9, 2026

    Subscribe to Updates

    Get the latest creative news from FooBar about art, design and business.

    What's Hot

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    January 11, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    January 10, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    January 9, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸುರತ್ಕಲ್ : ಸವಿತಾ ಸೌಹಾರ್ದ ಸಹಕಾರಿ ಇದರ ಸುರತ್ಕಲ್ ಶಾಖೆ, ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
    Local News

    ಸುರತ್ಕಲ್ : ಸವಿತಾ ಸೌಹಾರ್ದ ಸಹಕಾರಿ ಇದರ ಸುರತ್ಕಲ್ ಶಾಖೆ, ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ

    adminBy adminSeptember 18, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುರತ್ಕಲ್, ಸೆ. 18 : ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸುರತ್ಕಲ್ ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯ  ಉದ್ಘಾಟನೆಯು ಸುರತ್ಕಲ್ ನಲ್ಲಿರುವ  ಅಂಚೆ ಕಚೇರಿ ಮುಂಭಾಗದ ಶಂಕರ ಸದನ ಕಟ್ಟಡದಲ್ಲಿ ಮಂಗಳವಾರ ಜರಗಿತು.

    ಶಾಸಕರಾದ ಡಾ| ಭರತ್ ಶೆಟ್ಟಿ ವೈ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ರಂಗದಿಂದ ಸ್ಥಳೀಯ ಕಿರು ಉದ್ಯಮಿಗಳು ಹಾಗೂ ಜನತೆಗೆ ಉತ್ತಮ ಸೇವೆ ದೊರಕುತ್ತಿದೆ. ರಾಷ್ಟೀಕೃತ ಬ್ಯಾಂಕ್ ಗಳಿಗಿಂತ ಸಹಕಾರ ಸಂಘಗಳಲ್ಲಿ ಸುಲಭ ಮತ್ತು ವ್ಯಕ್ತಿ ಆಧಾರಿತ ಬ್ಯಾಂಕಿಂಗ್   ಸೇವೆಗೆ ಸೂಕ್ತ ಅವಕಶವಿದ್ದು,ಸಹಕಾರಿಗಳು ಈ ನಿಟ್ಟಿನಲ್ಲಿ ಗ್ರಾಹಕರಿಗೆ ಉತ್ತಮ ಸೇವೆನ್ನು ನೀಡಲು ಸಾದ್ಯವಿದೆ. ಗ್ರಾಹಕರು ಇದರ ಉಪಯೋಗವನ್ನು ಪಡೆಯಬೇಕು. ಸವಿತಾ ಸೌಹಾರ್ದ ಸಹಕಾರಿ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

    ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, 12 ವರ್ಷಗಳ ಅತ್ಯಲ್ಪ ಅವಧಿ ಯಲ್ಲಿಯೇ 4ನೇ ಶಾಖೆ ತೆರೆದಿರುವುದು ಸವಿತಾ ಸೌಹಾರ್ದ ಸಹಕಾರಿಯ ಉತ್ತಮ ಬೆಳವಣಿಗೆ. ಈ  ಸಹಕಾರಿಯಿಂದ ಜನರಿಗೆ ಉತ್ತಮ ಸೇವೆ ಸಿಗುವಂತಾಗಲಿ  ಎಂದರು.

    ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ, ಎಸ್ ಸಿಡಿಸಿಸಿ ಬ್ಯಾಂಕ್ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ ಅವರು ಕಚೇರಿಯನ್ನು, ಉಡುಪಿ ಜಿಲ್ಲಾ ಪೆರಿಯಾಳ ಸುಧಾರಕ ಸಂಘದ ಮಾಜಿ ಅಧ್ಯಕ್ಷ ಜಯಂತ ಸುವರ್ಣ ಬಜಪೆ ಅವರು ಭದ್ರತಾ ಕೋಶವನ್ನು ಉದ್ಘಾಟಿಸಿ ಶುಭ ಹಾರೈಸಿದರು.

    ಮನಪಾ ಸ್ಥಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸವಿತಾ ಸೌಹಾರ್ದ ಸಂಸ್ಥೆಯ ಅಧ್ಯಕ್ಷ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಬಂಟ್ವಾಳ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುರತ್ಕಲ್  ನಾಗರಿಕ ಸಲಹಾ ಸಮಿತಿಯ ಸತೀಶ್ ಸದಾನಂದ್, ರಮೇಶ್ ಭಂಡಾರಿ ಬೊಟ್ಯಾಡಿ ಹಾಗೂ ಕುಶಲ ಅವರನ್ನು ಸಮ್ಮಾನಿಸಲಾಯಿತು

    ಕಾರ್ಯಕ್ರಮದಲ್ಲಿ ದ.ಕ. ಸವಿತಾ ಸಮಾಜದ ಅಧ್ಯಕ್ಷ ಆನಂದ ಭಂಡಾರಿ, ಮನಪಾ  ಸದಸ್ಯೆ ನಯನಾ ಆರ್. ಕೋಟ್ಯಾನ್, ಸರಿತಾ ಶಶಿಧರ್, ಸುರತ್ಕಲ್ ಸವಿತಾ ಸಮಾಜದ ಅಧ್ಯಕ್ಷ ಜಗದೀಶ್, ಮಂಗಳೂರು ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಮುರಳೀಧರ ಭಂಡಾರಿ, ಕುಳಾಯಿ ಭವಾನಿ ವಿಠಲ ಭಂಡಾರಿ, ಕಟ್ಟಡದ ಮಾಲಕ ಐ. ವಿಠಲ ಹಾಗೂ ಸಂಸ್ಥೆಯ ನಿರ್ದೇಶಕರಾದ ರವೀಂದ್ರ ಭಂಡಾರಿ ಕೃಷ್ಣಾಪುರ, ಮೋಹನ್ ಭಂಡಾರಿ ಪ್ರೊತಾಜೆ, ಭುಜಂಗ ಸಾಲಿಯಾನ್ ಬಿ.ಸಿ. ರೋಡ್,ಪದ್ಮನಾಭ ಭಂಡಾರಿ ಸುಳ್ಯ, ಎಸ್.ರವಿ ಮಡಂತ್ಯಾರು, ವಸಂತ ಎಂ.ಬೆಳ್ಳೂರು, ಆಶಾ  ಕಂದಾವರ, ಸುಮಲತಾ ಸುರೇಂದ್ರ ಪುತ್ತೂರು ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

    ಉಪಾಧ್ಯಕ್ಷ ಸುರೇಶ್ ನಂದೊಟ್ಟು ಸ್ವಾಗತಿಸಿ,ನಿರ್ದೇಶಕ ದಿನೇಶ್ ಎಲ್.ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಇಒ ಕಿಶನ್ ಎಸ್. ವಂದಿಸಿದರು.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 10, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    Local News January 9, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    Local News January 8, 2026

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    Local News January 7, 2026

    ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    Local News January 6, 2026

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    Local News January 5, 2026

    ಬೈಕಂಪಾಡಿ : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

    Comments are closed.

    Demo
    Don't Miss
    National or International news January 11, 2026

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    ಫಿಲಿಪೈನ್ಸ್, ಜ. 11: ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಕುಸಿದು ಬಿದ್ದ ಪರಿಣಾಮ…

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    January 10, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    January 9, 2026

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    January 8, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.