Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

    November 26, 2025

    ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ವಾರ್ಷಿಕೋತ್ಸವ, ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಆಚರಣೆ ಮತ್ತು 14 ನೇ ಎಟಿಎಂ ಬೆಳ್ತಂಗಡಿ ಶಾಖೆಯಲ್ಲಿ ಉದ್ಘಾಟನೆ

    November 25, 2025

    “ಅಪರೇಷನ್ ಲಂಡನ್ ಕೆಫೆ” ಚಿತ್ರವು ನ. 28ರಂದು ಬಿಡುಗಡೆ

    November 24, 2025

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

    November 26, 2025

    ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ವಾರ್ಷಿಕೋತ್ಸವ, ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಆಚರಣೆ ಮತ್ತು 14 ನೇ ಎಟಿಎಂ ಬೆಳ್ತಂಗಡಿ ಶಾಖೆಯಲ್ಲಿ ಉದ್ಘಾಟನೆ

    November 25, 2025

    “ಅಪರೇಷನ್ ಲಂಡನ್ ಕೆಫೆ” ಚಿತ್ರವು ನ. 28ರಂದು ಬಿಡುಗಡೆ

    November 24, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸುರತ್ಕಲ್ : ಸವಿತಾ ಸೌಹಾರ್ದ ಸಹಕಾರಿ ಇದರ ಸುರತ್ಕಲ್ ಶಾಖೆ, ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
    Local News

    ಸುರತ್ಕಲ್ : ಸವಿತಾ ಸೌಹಾರ್ದ ಸಹಕಾರಿ ಇದರ ಸುರತ್ಕಲ್ ಶಾಖೆ, ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ

    adminBy adminSeptember 18, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುರತ್ಕಲ್, ಸೆ. 18 : ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸುರತ್ಕಲ್ ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯ  ಉದ್ಘಾಟನೆಯು ಸುರತ್ಕಲ್ ನಲ್ಲಿರುವ  ಅಂಚೆ ಕಚೇರಿ ಮುಂಭಾಗದ ಶಂಕರ ಸದನ ಕಟ್ಟಡದಲ್ಲಿ ಮಂಗಳವಾರ ಜರಗಿತು.

    ಶಾಸಕರಾದ ಡಾ| ಭರತ್ ಶೆಟ್ಟಿ ವೈ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ರಂಗದಿಂದ ಸ್ಥಳೀಯ ಕಿರು ಉದ್ಯಮಿಗಳು ಹಾಗೂ ಜನತೆಗೆ ಉತ್ತಮ ಸೇವೆ ದೊರಕುತ್ತಿದೆ. ರಾಷ್ಟೀಕೃತ ಬ್ಯಾಂಕ್ ಗಳಿಗಿಂತ ಸಹಕಾರ ಸಂಘಗಳಲ್ಲಿ ಸುಲಭ ಮತ್ತು ವ್ಯಕ್ತಿ ಆಧಾರಿತ ಬ್ಯಾಂಕಿಂಗ್   ಸೇವೆಗೆ ಸೂಕ್ತ ಅವಕಶವಿದ್ದು,ಸಹಕಾರಿಗಳು ಈ ನಿಟ್ಟಿನಲ್ಲಿ ಗ್ರಾಹಕರಿಗೆ ಉತ್ತಮ ಸೇವೆನ್ನು ನೀಡಲು ಸಾದ್ಯವಿದೆ. ಗ್ರಾಹಕರು ಇದರ ಉಪಯೋಗವನ್ನು ಪಡೆಯಬೇಕು. ಸವಿತಾ ಸೌಹಾರ್ದ ಸಹಕಾರಿ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

    ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, 12 ವರ್ಷಗಳ ಅತ್ಯಲ್ಪ ಅವಧಿ ಯಲ್ಲಿಯೇ 4ನೇ ಶಾಖೆ ತೆರೆದಿರುವುದು ಸವಿತಾ ಸೌಹಾರ್ದ ಸಹಕಾರಿಯ ಉತ್ತಮ ಬೆಳವಣಿಗೆ. ಈ  ಸಹಕಾರಿಯಿಂದ ಜನರಿಗೆ ಉತ್ತಮ ಸೇವೆ ಸಿಗುವಂತಾಗಲಿ  ಎಂದರು.

    ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ, ಎಸ್ ಸಿಡಿಸಿಸಿ ಬ್ಯಾಂಕ್ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ ಅವರು ಕಚೇರಿಯನ್ನು, ಉಡುಪಿ ಜಿಲ್ಲಾ ಪೆರಿಯಾಳ ಸುಧಾರಕ ಸಂಘದ ಮಾಜಿ ಅಧ್ಯಕ್ಷ ಜಯಂತ ಸುವರ್ಣ ಬಜಪೆ ಅವರು ಭದ್ರತಾ ಕೋಶವನ್ನು ಉದ್ಘಾಟಿಸಿ ಶುಭ ಹಾರೈಸಿದರು.

    ಮನಪಾ ಸ್ಥಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸವಿತಾ ಸೌಹಾರ್ದ ಸಂಸ್ಥೆಯ ಅಧ್ಯಕ್ಷ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಬಂಟ್ವಾಳ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುರತ್ಕಲ್  ನಾಗರಿಕ ಸಲಹಾ ಸಮಿತಿಯ ಸತೀಶ್ ಸದಾನಂದ್, ರಮೇಶ್ ಭಂಡಾರಿ ಬೊಟ್ಯಾಡಿ ಹಾಗೂ ಕುಶಲ ಅವರನ್ನು ಸಮ್ಮಾನಿಸಲಾಯಿತು

    ಕಾರ್ಯಕ್ರಮದಲ್ಲಿ ದ.ಕ. ಸವಿತಾ ಸಮಾಜದ ಅಧ್ಯಕ್ಷ ಆನಂದ ಭಂಡಾರಿ, ಮನಪಾ  ಸದಸ್ಯೆ ನಯನಾ ಆರ್. ಕೋಟ್ಯಾನ್, ಸರಿತಾ ಶಶಿಧರ್, ಸುರತ್ಕಲ್ ಸವಿತಾ ಸಮಾಜದ ಅಧ್ಯಕ್ಷ ಜಗದೀಶ್, ಮಂಗಳೂರು ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಮುರಳೀಧರ ಭಂಡಾರಿ, ಕುಳಾಯಿ ಭವಾನಿ ವಿಠಲ ಭಂಡಾರಿ, ಕಟ್ಟಡದ ಮಾಲಕ ಐ. ವಿಠಲ ಹಾಗೂ ಸಂಸ್ಥೆಯ ನಿರ್ದೇಶಕರಾದ ರವೀಂದ್ರ ಭಂಡಾರಿ ಕೃಷ್ಣಾಪುರ, ಮೋಹನ್ ಭಂಡಾರಿ ಪ್ರೊತಾಜೆ, ಭುಜಂಗ ಸಾಲಿಯಾನ್ ಬಿ.ಸಿ. ರೋಡ್,ಪದ್ಮನಾಭ ಭಂಡಾರಿ ಸುಳ್ಯ, ಎಸ್.ರವಿ ಮಡಂತ್ಯಾರು, ವಸಂತ ಎಂ.ಬೆಳ್ಳೂರು, ಆಶಾ  ಕಂದಾವರ, ಸುಮಲತಾ ಸುರೇಂದ್ರ ಪುತ್ತೂರು ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

    ಉಪಾಧ್ಯಕ್ಷ ಸುರೇಶ್ ನಂದೊಟ್ಟು ಸ್ವಾಗತಿಸಿ,ನಿರ್ದೇಶಕ ದಿನೇಶ್ ಎಲ್.ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಇಒ ಕಿಶನ್ ಎಸ್. ವಂದಿಸಿದರು.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 26, 2025

    ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

    Local News November 25, 2025

    ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ವಾರ್ಷಿಕೋತ್ಸವ, ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಆಚರಣೆ ಮತ್ತು 14 ನೇ ಎಟಿಎಂ ಬೆಳ್ತಂಗಡಿ ಶಾಖೆಯಲ್ಲಿ ಉದ್ಘಾಟನೆ

    Local News November 23, 2025

    ಕಾಪು ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

    Local News November 22, 2025

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    Local News November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    Local News November 21, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    Comments are closed.

    Demo
    Don't Miss
    Local News November 26, 2025

    ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

    ಮಂಗಳೂರು, ನ. 26 : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು…

    ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ವಾರ್ಷಿಕೋತ್ಸವ, ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಆಚರಣೆ ಮತ್ತು 14 ನೇ ಎಟಿಎಂ ಬೆಳ್ತಂಗಡಿ ಶಾಖೆಯಲ್ಲಿ ಉದ್ಘಾಟನೆ

    November 25, 2025

    “ಅಪರೇಷನ್ ಲಂಡನ್ ಕೆಫೆ” ಚಿತ್ರವು ನ. 28ರಂದು ಬಿಡುಗಡೆ

    November 24, 2025

    ಕಾಪು ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

    November 23, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.