Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಮೃತ್ಯು

    May 19, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    May 18, 2026

    Subscribe to Updates

    Get the latest creative news from FooBar about art, design and business.

    What's Hot

    ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಮೃತ್ಯು

    May 19, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    May 18, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅ.11: ಮಂಗಳೂರಿನ ಕೇಂದ್ರ ಮೈದಾನದಲ್ಲಿ ಮೂರನೇ ವರ್ಷದ ಕುಡ್ಲದ ಪಿಲಿ ಪರ್ಬ ಸ್ಪರ್ಧೆ
    Local News

    ಅ.11: ಮಂಗಳೂರಿನ ಕೇಂದ್ರ ಮೈದಾನದಲ್ಲಿ ಮೂರನೇ ವರ್ಷದ ಕುಡ್ಲದ ಪಿಲಿ ಪರ್ಬ ಸ್ಪರ್ಧೆ

    adminBy adminOctober 10, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ.10: ರಾಷ್ಟ್ರಮಟ್ಟದ ಮಾನ್ಯತೆ ಪಡೆದುಕೊಳ್ಳುತ್ತಿರುವ ತುಳುನಾಡಿನ ಹುಲಿವೇಷ ಕುಣಿತದ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಅ. 11ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಮೂರನೇ ವರ್ಷದ ಕುಡ್ಲದ ಪಿಲಿ ಪರ್ಬ’ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಆಯೋಜಿರುವ ಕುಡ್ಲದ ಪಿಲಿಪರ್ಬ  ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳ ಲಿದೆ ಎಂದರು.

    ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 5 ಲಕ್ಷ ರೂ., ದ್ವಿತೀಯ ಬಹುಮಾನ 3 ಲಕ್ಷ ರೂ., ತೃತೀಯ ಬಹುಮಾನ 2 ಲಕ್ಷ ರೂ. ನೀಡಿ ಗೌರವಿಸಲಾಗುವುದು. ಅಲ್ಲದೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಕಪ್ಪು ಪಿಲಿ, ಪರ್ಬದ ಪಿಲಿ, ಮರಿ ಹುಲಿ, ತಾಸೆ, ಮುಡಿ, ಬಣ್ಣಗಾರಿಕೆ, ಧರಣಿ ಮಂಡಲ ವಿಭಾಗಗಳಿಗೆ ಪ್ರತ್ಯೇಕ ಬಹುಮಾನ ನೀಡ ಲಾಗುವುದು. ವೈಯಕ್ತಿಕ ಬಹುಮಾನವಾಗಿ ತಲಾ 25 ಸಾವಿರ ರೂ. ಹಾಗೂ ಪ್ರತಿ ಹುಲಿವೇಷ ತಂಡಕ್ಕೆ 50 ಸಾವಿರ ರೂ. ಗೌರವ ಮೊತ್ತ ನೀಡಲಾಗುವುದು ಎಂದರು.

    ಈ ಬಾರಿ ವಿಧಾನ ಪರಿಷ ತ್ ಉಪ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ರಾತ್ರಿ 10 ಗಂಟೆಯೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕಾಗಿದೆ. ಹೀಗಾಗಿ ಸೀಮಿತವಾಗಿ ಕರಾವಳಿಯ 10 ಹುಲಿ ವೇಷ ತಂಡಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಪಿಲಿ ಪರ್ಬದಲ್ಲಿ ನಟರಾದ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರಿಷಬ್ ಶೆಟ್ಟಿ, ರಾಜ್ ಬಿ.ಶೆಟ್ಟಿ, ಬಿಗ್ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ, ಅರ್ಜುನ್ ಕಾಪಿಕಾಡ್, ಅನೂಪ್ ಸಾಗರ್, ಶನಿಲ್ ಗುರು, ದೇವದಾಸ್ ಕಾಪಿಕಾಡ್, ರಾಕೇಶ್ ಅಡಿಗ, ಭೋಜರಾಜ್ ವಾಮಂಜೂರು, ವಿನೀತ್ ಕುಮಾರ್ ಸಮಿತಾ ಅಮೀನ್, ಸೇರಿದಂತೆ ಆನೇಕ ರು ಪಿಲಿಪರ್ಬಕ್ಕೆ ಆಗಮಿಸುವರು ಎಂದು ಅವರು ಮಾಹಿತಿ ನೀಡಿದರು.

    ಪ್ರತಿಷ್ಠಾನದ ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ಪದಾಧಿಕಾರಿಗಳಾದ ಅಶ್ವಿತ್ ಕೊಟ್ಟಾರಿ, ಜಗದೀಶ್ ಕದ್ರಿ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 19, 2026

    ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಮೃತ್ಯು

    Local News May 18, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    Uncategorized May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    Local News May 15, 2026

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    Local News May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    Local News May 14, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    Comments are closed.

    Demo
    Don't Miss
    Local News May 19, 2026

    ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಮೃತ್ಯು

    ಕಾಪು,ಮೇ. 19 : ಸ್ಕೂಟರ್ ವಾಹನವು ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು…

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    May 15, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.