Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    Subscribe to Updates

    Get the latest creative news from FooBar about art, design and business.

    What's Hot

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ಡಾಕ್ ನಿರ್ಯಾತ್ ಕೇಂದ್ರ -ಸುಧಾಕರ ಮಲ್ಯ
    Local News

    ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ಡಾಕ್ ನಿರ್ಯಾತ್ ಕೇಂದ್ರ -ಸುಧಾಕರ ಮಲ್ಯ

    adminBy adminOctober 11, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ.11;ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ದೇಶಾ ದ್ಯಂತ 1000ಡಾಕ್ ನಿರ್ಯಾತ್ ಕೇಂದ್ರಗಳಿವೆ ಈ ಪೈಕಿ ಮಂಗಳೂರು ಅಂಚೆ ವಿಭಾಗದಲ್ಲಿ ಮೂರು ಕೇಂದ್ರ ಗಳು ಕಾರ್ಯ ನಿರ್ವಹಿ ಸುತ್ತಿವೆ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಅವರು ಬುಧವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

    ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಇಂದು ಅಂಚೆ ಇಲಾಖೆಯ ವತಿಯಿಂದ ವಿಶ್ವ ಅಂಚೆ ದಿನದ ಅಂಗವಾಗಿ ನಗರದ ಮಂಗಳೂರು ಅಂಚೆ ವಿಭಾಗದ ಪ್ರಧಾನ ಅಂಚೆ ಕಚೇರಿ ಇರುವ ಪಾಂಡೇಶ್ವರ, ಹಂಪನಕಟ್ಟೆ ಮತ್ತು ಸುರತ್ಕಲ್ ಅಂಚೆ ಕಚೇರಿಗಳು ಡಾಕ್ ನಿರ್ಯಾತ್ ಕೇಂದ್ರಗ ಳಾಗಿ ವಿದೇಶಗಳಿಗೆ ಗ್ರಾಹಕರ ಉತ್ಪನ್ನಗಳನ್ನು ರಫ್ತು ಮಾಡಲು ನೆರವು ನೀಡುತ್ತಿವೆ. ಪ್ರಪಂಚ ದಾದ್ಯಂತದ ವಿವಿಧ ದೇಶಗಳಿಗೆ ಗ್ರಾಹಕರು ಉತ್ಪನ್ನ ಗಳನ್ನು ರಫ್ತು ಮಾಡುವ ಚಟುವಟಿಕೆ ಗಳಿಗೆ ಈ ಕೇಂದ್ರಗಳ ಮೂಲಕ ಸಹಾಯ ಮಾಡಲಾಗುತ್ತದೆ ಎಂದು ಸುಧಾಕರ ಮಲ್ಯ ಹೇಳಿದರು.

    ಅಂಚೆ ಇಲಾಖೆಯ ಮೂಲಕ ಅಂಚೆ ಬ್ಯಾಂಕ್ ಆರಂಭಿಸಿ ಗ್ರಾಹಕರ ಮನೆ ಬಾಗಿಲಿಗೆ ಡಿಜಿಟಲ್ ಮೂಲಕ ಬ್ಯಾಂಕಿಂಗ್ ಸೌಲಭ್ಯ ನೀಡುತ್ತಿದೆ.ಆಧಾರ ನೋಙದಣಿ, ತಿದ್ದುಪಡಿ ಜೊತೆಗೆ ಜೀವನ ಪ್ರಮಾಣ ಪತ್ರ,ಜನನ,ಮರಣ ಪ್ರಮಾಣ ಪತ್ರ ,ಅಪಘಾತ ವಿಮೆ, ಆರೋಗ್ಯ ವಿಮಾ ಸೌಲಭ್ಯ ,ಪೌರತ್ವ ಅರ್ಜಿ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ .ಪೋಸ್ಟಲ್ ಬ್ಯಾಂಕಿಂಗ್ ಮೂಲಕ ಸಾಲ ನೀಡುವ ಯೋಜನೆಯೂ ಇದೆ. ದೇಶಾದ್ಯಂತ 164,972 ಅಂಚೆ ಕಚೇರಿಗಳನ್ನು ಹೊಂದಿದ್ದು, 4, ಲಕ್ಷ ಸಿಬ್ಬಂಧಿಗಳು ಕಾರ್ಯನಿರ್ವ ಹಿಸುತ್ತಿ ದ್ದಾರೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸೇವೆ ನೀಡುತ್ತಿವೆ ಎಂದರು

    ಸಂವಾದ ಗೋಷ್ಠಿಯಲ್ಲಿ ಮಂಗಳೂರು ಅಂಚೆ ವಿಭಾಗದ ಉಪ ಅಧೀಕ್ಷಕ ದಿನೇಶ್ ಪಿ, ಯಾಂತ್ರಿಕ ವಿಭಾಗದ ಮುಖ್ಯಸ್ಥ ವಿಲ್ಸನ್ ಸೆಲ್ವಿನ್ ಡಿ ಸೋಜ,ಮಂಗಳೂರು ವಿಭಾಗದ ಅಂಚೆ ವಿಮಾ ಅಭಿವೃದ್ಧಿ ಅಧಿಕಾರಿ ಯತಿನ್ ಕುಮಾರ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

    ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    Local News July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    Local News July 6, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    Local News July 4, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    Local News July 3, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    Comments are closed.

    Demo
    Don't Miss
    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    ಮಂಗಳೂರು, ಜು. 08  : ಅಲ್ ಮದೀನಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದೀಕ್ ಪಾಂಡವರಕಲ್ಲು ಎಂಬಾತ ಮುಸ್ಲಿಂ ಸಮುದಾಯದ ಯುವತಿಯರಿಗೆ…

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.