Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಅ.19:ಬಿಂದು ಜುವೆಲ್ಲರಿಯ ಮಂಗಳೂರು ಶಾಖೆ ಶುಭಾರಂಭ

    October 17, 2025

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    October 16, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    October 15, 2025

    Subscribe to Updates

    Get the latest creative news from FooBar about art, design and business.

    What's Hot

    ಅ.19:ಬಿಂದು ಜುವೆಲ್ಲರಿಯ ಮಂಗಳೂರು ಶಾಖೆ ಶುಭಾರಂಭ

    October 17, 2025

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    October 16, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    October 15, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು ಮರಕ್ಕೆ ಸ್ಕೂಟರ್ ಡಿಕ್ಕಿ ಸವಾರ ಮೃತ್ಯು
    Local News

    ಮಂಗಳೂರು ಮರಕ್ಕೆ ಸ್ಕೂಟರ್ ಡಿಕ್ಕಿ ಸವಾರ ಮೃತ್ಯು

    adminBy adminOctober 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ, ಅ.16 : ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.ಮೃತರನ್ನು ಮಾಡೂರು ನಿವಾಸಿ ನಾಗೇಶ್(51) ಎಂದು ಗುರುತಿಸಲಾಗಿದೆ.

    ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ನಾಗೇಶ್ ಅವರು ಬುಧವಾರ ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನು ಖರೀದಿಸಿ ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 17, 2025

    ಅ.19:ಬಿಂದು ಜುವೆಲ್ಲರಿಯ ಮಂಗಳೂರು ಶಾಖೆ ಶುಭಾರಂಭ

    Local News October 16, 2025

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    Local News October 15, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    Local News October 14, 2025

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    Local News October 13, 2025

    ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025

    Local News October 12, 2025

    ಉಳ್ಳಾಲ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

    Comments are closed.

    Demo
    Don't Miss
    Local News October 17, 2025

    ಅ.19:ಬಿಂದು ಜುವೆಲ್ಲರಿಯ ಮಂಗಳೂರು ಶಾಖೆ ಶುಭಾರಂಭ

    ಮಂಗಳೂರು, ಅ.17: ಕೇರಳ ಮತ್ತು ಕರ್ನಾಟದಲ್ಲಿ ಕಾರ್ಯಾಚರಿಸುತ್ತಿರುವ ಬಿಂದು ಜುವೆಲ್ಲರಿಯ ಮಂಗಳೂರು ಶಾಖೆ ಅ.19ರಂದು ಎಸ್ ಸಿಎಸ್ ಆಸ್ಪತ್ರೆ…

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    October 16, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    October 15, 2025

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    October 14, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.