Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಂಟ್ವಾಳ: ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಅಪಾಯದಿಂದ ವಿದ್ಯಾರ್ಥಿಗಳು ಪಾರು

    August 12, 2026

    ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಬೈಕ್ ಸವಾರ ಮೃತ್ಯು

    August 11, 2026

    ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ ; ಮೂವರು ಆರೋಪಿಗಳ ಬಂಧನ

    August 10, 2026

    Subscribe to Updates

    Get the latest creative news from FooBar about art, design and business.

    What's Hot

    ಬಂಟ್ವಾಳ: ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಅಪಾಯದಿಂದ ವಿದ್ಯಾರ್ಥಿಗಳು ಪಾರು

    August 12, 2026

    ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಬೈಕ್ ಸವಾರ ಮೃತ್ಯು

    August 11, 2026

    ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ ; ಮೂವರು ಆರೋಪಿಗಳ ಬಂಧನ

    August 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು
    Local News

    ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು

    adminBy adminOctober 31, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಳ್ಳಾರಿ, ಅ.31 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ಗೆ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

    ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ. ಈ ಹಿನ್ನೆಲೆ ಕುಂಟುತ್ತಲೇ ದರ್ಶನ್ ಹೈ ಸೆಕ್ಯೂರಿಟಿ ಸೆಲ್ನಿಂದ ಹೊರಬಂದಿದ್ದಾರೆ. 5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ದರ್ಶನ್ ಫ್ಯಾನ್ಸ್ ಜೈಲಿನ ಬಳಿ ಜಮಾಯಿಸಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 12, 2026

    ಬಂಟ್ವಾಳ: ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಅಪಾಯದಿಂದ ವಿದ್ಯಾರ್ಥಿಗಳು ಪಾರು

    Local News August 11, 2026

    ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಬೈಕ್ ಸವಾರ ಮೃತ್ಯು

    Local News August 10, 2026

    ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ ; ಮೂವರು ಆರೋಪಿಗಳ ಬಂಧನ

    Local News August 8, 2026

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    Local News August 8, 2026

    ಆ.9 : ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’ ಹಾಗೂ ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ

    Local News August 8, 2026

    ಉಡುಪಿ : ಮುದರಂಗಡಿಯಲ್ಲಿ ಹಾಡುಹಗಲೇ ದುಷ್ಕರ್ಮಿಗಳಿಂದ ಉದ್ಯಮಿ ಡೇವಿಡ್ ಡಿಸೋಜಾರ ಗುಂಡಿಕ್ಕಿ ಹತ್ಯೆ

    Comments are closed.

    Demo
    Don't Miss
    Local News August 12, 2026

    ಬಂಟ್ವಾಳ: ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಅಪಾಯದಿಂದ ವಿದ್ಯಾರ್ಥಿಗಳು ಪಾರು

    ಬಂಟ್ವಾಳ, ಆ. 12 : ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲ…

    ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಬೈಕ್ ಸವಾರ ಮೃತ್ಯು

    August 11, 2026

    ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ ; ಮೂವರು ಆರೋಪಿಗಳ ಬಂಧನ

    August 10, 2026

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    August 8, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.