Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಲ್ಲಚ್ಚು ಪ್ರಕಾಶನದ 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ 2025 ಸಮಾರಂಭ

    September 2, 2025

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

    September 2, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    August 31, 2025

    Subscribe to Updates

    Get the latest creative news from FooBar about art, design and business.

    What's Hot

    ಕಲ್ಲಚ್ಚು ಪ್ರಕಾಶನದ 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ 2025 ಸಮಾರಂಭ

    September 2, 2025

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

    September 2, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    August 31, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನ.26ರಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ
    Local News

    ನ.26ರಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

    adminBy adminNovember 20, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ನ.20: ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ನ.26 ಹಾಗೂ ಜ. 1 ಮತ್ತು 2ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಪೀಠಾರೋಹಣ ಮಾಡಿದ ಸುಸಂದರ್ಭಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಜತೆಗೆ ಈಗಿನ ಪೀಠಾಧಿಪತಿ ಶ್ರೀ ಡಾ। ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ಗುರುವಂದನೆ ಹಾಗೂ ರಜತ ತುಲಾಭಾರ ನಡೆಸಲಾಗುವುದು  ಎಂದು ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನ.26ರಂದು ನಡೆಯಲಿರುವ ಸಮಾರಂಭದಲ್ಲಿ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಾದ ಡಾ| ಕೆ. ಚಿನ್ನಪ್ಪಗೌಡ, ಗುರುವಪ್ಪಎನ್.ಟಿ.ಬಾಳೇಪುಣಿ, ಪ್ರೊ. ಕೆ.ವಿ. ರಾವ್,  ಡಾ|ರಮೇಶ್ ಡಿ.ಪಿ., ಡಾ| ಸತೀಶ್ ಕಲ್ಲಿಮಾರ್, ಮಾಧವ ಸುವರ್ಣ, ಭಕ್ತಿ ಭೂಷಣ್ ದಾಸ್, ಪುಷ್ಪಾವತಿ ಬುಡೇಗುತ್ತು, ವೀಣಾ ಕುಲಾಲ್, ನರಸಿಂಹ ರಾವ್ ದೇವಸ್ಯ, ಡಾ| ಕೆ.ಎಸ್.ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ಲಾಡು, ಪ್ರಕಾಶ್ ಅಂಚನ್ ಬಂಟ್ವಾಳ, ಗೋಪಾಲಕೃಷ್ಣ ಭಟ್, ಜಗದೀಶ್ ಆಚಾರ್ಯ, ಮಂಜುಳಾ ಸುಬ್ರಹ್ಮಣ್ಯ, ಶಿವರಾಮ ಪಣಂಬೂರು, ಸುಜಾತಾ ಮಾರ್ಲ, ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ, ಅಭಿಷೇಕ ಶೆಟ್ಟಿ, ಮಾಧವ ಉಳ್ಳಾಲ್, ವಿಕ್ರಂ ಬಿ. ಶೆಟ್ಟಿ ಅವರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

    ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿ ಉಪಾಧ್ಯಕ್ಷರಾದ ಹುನಾಥ್, ಕಿರಣ್ ಬುಡ್ಡೆಗುತ್ತು, ಯೋಗೀಶ್ ಶೆಟ್ಟಿ ಜಪ್ಪ ರಣದೀಪ್ ಕಾಂಚನ್, ಸುರೇಶ್ ಬೈಲು, ರಕ್ಷಿತ್ ಪುತ್ತಿಲ, ಕೋಶಾಧಿಕಾರಿ ನರಸಿಂಹ ಕುಲಕರ್ಣಿ, ಸುಬ್ಬ ಕಾರಡ್ಕ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 2, 2025

    ಕಲ್ಲಚ್ಚು ಪ್ರಕಾಶನದ 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ 2025 ಸಮಾರಂಭ

    Local News September 2, 2025

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

    Local News August 30, 2025

    ಸೆ.13ರಂದು ಉಡುಪಿ ನಗರಸಭೆಯಿಂದ ಬೃಹತ್ ಉದ್ಯೋಗ ಮೇಳ

    Local News August 29, 2025

    ಮಂಗಳೂರು : ಕೊಂಕಣಿ ಸಂಗೀತ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ ನಿಧನ

    Local News August 28, 2025

    ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆ ಹಬ್ಬ, ಧಾರ್ಮಿಕ ಕಾರ್ಯಕ್ರಮ

    Local News August 28, 2025

    ಆಗಸ್ಟ್ 5 ರಂದು ‘ಕುಡ್ಲ ನಮ್ದು ಊರುʼ ಕನ್ನಡ ಚಿತ್ರ ಬಿಡುಗಡೆ

    Comments are closed.

    Demo
    Don't Miss
    Local News September 2, 2025

    ಕಲ್ಲಚ್ಚು ಪ್ರಕಾಶನದ 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ 2025 ಸಮಾರಂಭ

    ಮಂಗಳೂರು, ಸೆ. 02: ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16 ನೇ ಆವೃತ್ತಿಯ 2025ರ ಕಲ್ಲಚ್ಚು…

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

    September 2, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    August 31, 2025

    ಸೆ.13ರಂದು ಉಡುಪಿ ನಗರಸಭೆಯಿಂದ ಬೃಹತ್ ಉದ್ಯೋಗ ಮೇಳ

    August 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.