Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನ.26ರಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ
    Local News

    ನ.26ರಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

    adminBy adminNovember 20, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ನ.20: ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ನ.26 ಹಾಗೂ ಜ. 1 ಮತ್ತು 2ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಪೀಠಾರೋಹಣ ಮಾಡಿದ ಸುಸಂದರ್ಭಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಜತೆಗೆ ಈಗಿನ ಪೀಠಾಧಿಪತಿ ಶ್ರೀ ಡಾ। ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ಗುರುವಂದನೆ ಹಾಗೂ ರಜತ ತುಲಾಭಾರ ನಡೆಸಲಾಗುವುದು  ಎಂದು ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನ.26ರಂದು ನಡೆಯಲಿರುವ ಸಮಾರಂಭದಲ್ಲಿ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಾದ ಡಾ| ಕೆ. ಚಿನ್ನಪ್ಪಗೌಡ, ಗುರುವಪ್ಪಎನ್.ಟಿ.ಬಾಳೇಪುಣಿ, ಪ್ರೊ. ಕೆ.ವಿ. ರಾವ್,  ಡಾ|ರಮೇಶ್ ಡಿ.ಪಿ., ಡಾ| ಸತೀಶ್ ಕಲ್ಲಿಮಾರ್, ಮಾಧವ ಸುವರ್ಣ, ಭಕ್ತಿ ಭೂಷಣ್ ದಾಸ್, ಪುಷ್ಪಾವತಿ ಬುಡೇಗುತ್ತು, ವೀಣಾ ಕುಲಾಲ್, ನರಸಿಂಹ ರಾವ್ ದೇವಸ್ಯ, ಡಾ| ಕೆ.ಎಸ್.ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ಲಾಡು, ಪ್ರಕಾಶ್ ಅಂಚನ್ ಬಂಟ್ವಾಳ, ಗೋಪಾಲಕೃಷ್ಣ ಭಟ್, ಜಗದೀಶ್ ಆಚಾರ್ಯ, ಮಂಜುಳಾ ಸುಬ್ರಹ್ಮಣ್ಯ, ಶಿವರಾಮ ಪಣಂಬೂರು, ಸುಜಾತಾ ಮಾರ್ಲ, ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ, ಅಭಿಷೇಕ ಶೆಟ್ಟಿ, ಮಾಧವ ಉಳ್ಳಾಲ್, ವಿಕ್ರಂ ಬಿ. ಶೆಟ್ಟಿ ಅವರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

    ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿ ಉಪಾಧ್ಯಕ್ಷರಾದ ಹುನಾಥ್, ಕಿರಣ್ ಬುಡ್ಡೆಗುತ್ತು, ಯೋಗೀಶ್ ಶೆಟ್ಟಿ ಜಪ್ಪ ರಣದೀಪ್ ಕಾಂಚನ್, ಸುರೇಶ್ ಬೈಲು, ರಕ್ಷಿತ್ ಪುತ್ತಿಲ, ಕೋಶಾಧಿಕಾರಿ ನರಸಿಂಹ ಕುಲಕರ್ಣಿ, ಸುಬ್ಬ ಕಾರಡ್ಕ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    Local News June 7, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    Local News June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    Local News June 5, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    Local News June 3, 2025

    ದಕ್ಷಿಣ ಕನ್ನಡ : 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ

    Comments are closed.

    Demo
    Don't Miss
    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    ಬೆಳ್ತಂಗಡಿ, ಜೂ. 08 : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ…

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.