Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    May 14, 2026

    Subscribe to Updates

    Get the latest creative news from FooBar about art, design and business.

    What's Hot

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    May 14, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನ.26ರಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ
    Local News

    ನ.26ರಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

    adminBy adminNovember 20, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ನ.20: ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ನ.26 ಹಾಗೂ ಜ. 1 ಮತ್ತು 2ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಪೀಠಾರೋಹಣ ಮಾಡಿದ ಸುಸಂದರ್ಭಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಜತೆಗೆ ಈಗಿನ ಪೀಠಾಧಿಪತಿ ಶ್ರೀ ಡಾ। ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ಗುರುವಂದನೆ ಹಾಗೂ ರಜತ ತುಲಾಭಾರ ನಡೆಸಲಾಗುವುದು  ಎಂದು ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನ.26ರಂದು ನಡೆಯಲಿರುವ ಸಮಾರಂಭದಲ್ಲಿ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಾದ ಡಾ| ಕೆ. ಚಿನ್ನಪ್ಪಗೌಡ, ಗುರುವಪ್ಪಎನ್.ಟಿ.ಬಾಳೇಪುಣಿ, ಪ್ರೊ. ಕೆ.ವಿ. ರಾವ್,  ಡಾ|ರಮೇಶ್ ಡಿ.ಪಿ., ಡಾ| ಸತೀಶ್ ಕಲ್ಲಿಮಾರ್, ಮಾಧವ ಸುವರ್ಣ, ಭಕ್ತಿ ಭೂಷಣ್ ದಾಸ್, ಪುಷ್ಪಾವತಿ ಬುಡೇಗುತ್ತು, ವೀಣಾ ಕುಲಾಲ್, ನರಸಿಂಹ ರಾವ್ ದೇವಸ್ಯ, ಡಾ| ಕೆ.ಎಸ್.ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ಲಾಡು, ಪ್ರಕಾಶ್ ಅಂಚನ್ ಬಂಟ್ವಾಳ, ಗೋಪಾಲಕೃಷ್ಣ ಭಟ್, ಜಗದೀಶ್ ಆಚಾರ್ಯ, ಮಂಜುಳಾ ಸುಬ್ರಹ್ಮಣ್ಯ, ಶಿವರಾಮ ಪಣಂಬೂರು, ಸುಜಾತಾ ಮಾರ್ಲ, ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ, ಅಭಿಷೇಕ ಶೆಟ್ಟಿ, ಮಾಧವ ಉಳ್ಳಾಲ್, ವಿಕ್ರಂ ಬಿ. ಶೆಟ್ಟಿ ಅವರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

    ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿ ಉಪಾಧ್ಯಕ್ಷರಾದ ಹುನಾಥ್, ಕಿರಣ್ ಬುಡ್ಡೆಗುತ್ತು, ಯೋಗೀಶ್ ಶೆಟ್ಟಿ ಜಪ್ಪ ರಣದೀಪ್ ಕಾಂಚನ್, ಸುರೇಶ್ ಬೈಲು, ರಕ್ಷಿತ್ ಪುತ್ತಿಲ, ಕೋಶಾಧಿಕಾರಿ ನರಸಿಂಹ ಕುಲಕರ್ಣಿ, ಸುಬ್ಬ ಕಾರಡ್ಕ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 15, 2026

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    Local News May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    Local News May 14, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    Local News May 14, 2026

    ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

    Local News May 13, 2026

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ

    Local News May 12, 2026

    ಮೇ16,17:‘ಸ್ಪಾರ್ಕ್ ಟ್ರೀ’ ವತಿಯಿಂದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ವಿಶೇಷ ಮಕ್ಕಳ ಉತ್ಸವ

    Comments are closed.

    Demo
    Don't Miss
    Local News May 15, 2026

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    ಮಂಗಳೂರು, ಮೇ15 : ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟರ್ಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ…

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    May 14, 2026

    ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

    May 14, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.