Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    April 2, 2026

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    April 1, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    March 31, 2026

    Subscribe to Updates

    Get the latest creative news from FooBar about art, design and business.

    What's Hot

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    April 2, 2026

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    April 1, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    March 31, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ನಿರ್ಮಾಣಗೊಂಡಿರುವ ದಿ | ಲೋಕನಾಥ್ ಬೋಳಾರ್ ಸ್ಮಾರಕ ನೂತನ ಕಟ್ಟಡ ಉದ್ಘಾಟನೆ
    Local News

    ಮಂಗಳೂರು : ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ನಿರ್ಮಾಣಗೊಂಡಿರುವ ದಿ | ಲೋಕನಾಥ್ ಬೋಳಾರ್ ಸ್ಮಾರಕ ನೂತನ ಕಟ್ಟಡ ಉದ್ಘಾಟನೆ

    adminBy adminNovember 25, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ. 25 : ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ನಿರ್ಮಾಣಗೊಂಡಿರುವ ದಿ | ಲೋಕನಾಥ್ ಬೋಳಾರ್ ಸ್ಮಾರಕ ನೂತನ ಕಟ್ಟಡ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರು ಬಂದರಿನಲ್ಲಿ ಭಾನುವಾರ ನಡೆಯಿತು.

    ಕಾರ್ಯಕ್ರಮದಲ್ಲಿ ಜಿ. ಶಂಕರ್  ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ| ಜಿ. ಶಂಕರ್ ಅವರು ಮಾತಾನಾಡಿ ಮೀನುಗಾರ ಸಮುದಾಯದವರು ರಾಜಕೀಯ ರಹಿತವಾಗಿ ಒಂದಾಗಬೇಕು. ನಮ್ಮಲ್ಲಿ ಒಗ್ಗಟ್ಟಿದ್ದರೆ ಮಾತ್ರ ನಮಗೆ ಬೇಕಾದ ಸಲವತ್ತು ಗಳನ್ನು ಸರಕಾರದಿಂದ ಪಡೆಯಲು ಸಾಧ್ಯ ಎಂದು ಹೇಳಿದರು.

    ಬೋಳೂರು ಅಮೃತಾನಂದಮಯಿ ಶಾಖಾ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಮಾತನಾಡಿ, ಮೀನುಗಾರ ಸಮುದಾಯದವರ ಸಂಘದ ಸಮಾಜಮುಖಿ ಕಾರ್ಯ ಶ್ಲಾಘನೀಯ, ಇಂತಹ ಸೇವಾ ಕಾರ್ಯ ಗಳು ಸಂಘದಿಂದ ನಿರಂತರ ನಡೆಯಲಿ ಎಂದರು.

    ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಏಕರೂಪದ ಮೀನು ಗಾರಿಕೆ ನೀತಿ ಜಾರಿಗೊಳಿಸುವ ಮೂಲಕ ಮೀನುಗಾರಿಕೆಯಲ್ಲಿ ಶಿಸ್ತು ತರಲು ಸಾಧ್ಯ. ಈ ನಿಟ್ಟಿನಲ್ಲಿ ಕೇಂದ್ರ ಮೀನುಗಾರಿಕೆ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಲಾಗುವುದು ಎಂದು ಅವರು ಹೇಳಿದರು.

    ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ವರದರಾಜ್ ಬಂಗೇರ ಮಾತನಾಡಿ, ಸಂಘಕ್ಕೆ ದಿ| ಲೋಕನಾಥ ಬೋಳಾರ್ ಅವರು ಸಂಘಕ್ಕೆ ನೀಡಿದ ಸೇವಾ ಕಾರ್ಯ ಶ್ಲಾಘನೀಯ. ಸಂಘಕ್ಕೆ ಯಾವುದೇ ಚ್ಯುತಿ ಬಾರದಂತೆ ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇನೆ ಎಂದರು.

    ಯಾಂತ್ರಿಕ ಮೀನುಗಾರರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಕಮಲಾಕ್ಷ ಅಮೀನ್ , ಕಾಶಿನಾಥ್ ಕರ್ಕೇರ, ಸಹಕಾರರತ್ನಪುರಸ್ಕೃತಉಮೇಶ್ ಕರ್ಕೇರ ಅವರನ್ನು ಸಮ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಎಸೆಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಮೀನುಗಾರರ ಕುಟುಂಬದ 180 ವಿದ್ಯಾರ್ಥಿಗಳಿಗೆ ಸುಮಾರು 12 ಲಕ್ಷರೂ. ಮೊತ್ತದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಐಪಿಸಿಎಲ್ನ ಟೆರಿಟರಿ ಮ್ಯಾನೇಜರ್ (ರಿಟೇಲ್) ಅಮೋಲ್ ಬೋಸ್ಟ್, ಲೇಡಿಗೋಶನ್ ಆಸ್ಪತ್ರೆಯ ನಿವೃತ್ತ ಆರ್ ಎಂಒ ದೇವಿ ಲೋಕನಾಥ್ ಬೋಳಾರ್, ಮಾತಾ ಅಮೃತಾನಂದಮಯಿ ಮಠದ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಅಮೀನ್, ಸಂಘದ ನಿರ್ದೇಶಕರಾದ ವಾಣಿ ಜಿ. ಸಾಲ್ಯಾನ್, ದಯಾನಂದ  ಪುತ್ರನ್, ಮೋಹನ್ ಬೆಂಗ್ರೆ, ವಿಲಿಯಂ ಡಿ’ಸೋಜಾ, ಸರಿತಾ ಪುತ್ರನ್, ಮಹೇಶ್ ಉಳ್ಳಾಲ, ಕಿರಣ್ ಪುತ್ರನ್ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 2, 2026

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    Local News April 1, 2026

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    Local News March 31, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    Local News March 30, 2026

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    Local News March 28, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    Local News March 27, 2026

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    Comments are closed.

    Demo
    Don't Miss
    Local News April 2, 2026

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    ಇಂಡೋನೇಷ್ಯಾ, ಏ. 02 : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.…

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    April 1, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    March 31, 2026

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    March 30, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.