Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 9 ಪ್ರಯಾಣಿಕರು ಮೃತ್ಯು

    December 12, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    December 11, 2025

    ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 23 ಮಂದಿಗೆ ಗಾಯ

    December 10, 2025

    Subscribe to Updates

    Get the latest creative news from FooBar about art, design and business.

    What's Hot

    ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 9 ಪ್ರಯಾಣಿಕರು ಮೃತ್ಯು

    December 12, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    December 11, 2025

    ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 23 ಮಂದಿಗೆ ಗಾಯ

    December 10, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ ಇದರ ಮಂಗಳೂರು ಶಾಖೆ ಶುಭಾರಂಭ
    Local News

    ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ ಇದರ ಮಂಗಳೂರು ಶಾಖೆ ಶುಭಾರಂಭ

    adminBy adminNovember 25, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ.25 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ. ಶಿರಸಿ ಇದರ ಮಂಗಳೂರಿನ ಶಾಖೆ ಕದ್ರಿ ಕಂಬಳದ ವ್ಯಾಸರಾವ್ ರಸ್ತೆಯ ವರ್ಟೆಕ್ಸ್ ಟಿಆರ್ ನ ನೆಲ ಮಹಡಿಯಲ್ಲಿಭಾನುವಾರ ಶುಭಾರಂಭಗೊಂಡಿತು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಸಿಸಿಐ ಅಧ್ಯಕ್ಷ ಭಾರತ್ ಬೀಡಿ ವಕ್ಸ್ ೯ ಪೈ.ಲಿ. ವ್ಯವಸ್ಥಾಪಕ ನಿರ್ದೇಶಕ ಆನಂದ್ ಜಿ. ಪೈ ಅವರು ಮಾತನಾಡಿ, ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಮಂಗಳೂರು ನಗರದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿ, ವಿವಿಧ ಕಡೆಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಉನ್ನತಿ ಸಾಧಿಸಲಿ ಎಂದು ಶುಭಹಾರೈಸಿದರು.

    ಹ್ಯಾಂಗ್ಯೂ ಐಸ್ ಕ್ರೀಮ್ ಪೈ ಲಿ. ಮಂಗಳೂರು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಜಿ. ಪೈ ಅವರು ಮಾತನಾಡಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ತನ್ನ ಬ್ಯಾಂಕಿಂಗ್ ಕ್ಷೇತ್ರವನ್ನು ಮಂಗಳೂರಿಗೂ ವಿಸ್ತರಿಸಿದ್ದು, ಇಲ್ಲಿನ ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ. ಶಿರಸಿ ಅಧ್ಯಕ್ಷ ಜೈದೇವ್ ಯು, ನಿಲೇಕಣಿ ಮಾತನಾಡಿ, 1905ರಲ್ಲಿ ಸ್ಥಾಪಿತವಾದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ 110 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ. ಉತ್ತರ ಕನ್ನಡ ಜಿಲ್ಲೆಗೆ ಮಾದರಿ ಸಹಕಾರಿ ಬ್ಯಾಂಕಿಂಗ್ ಸೌಲಭ್ಯಗಳು ಮತ್ತು ಸೇವೆಗಳನ್ನು ಒದಗಿಸಲು ಬ್ಯಾಂಕ್ ತನ್ನ ಕಾರ್ಯಾಚರಣೆಯ ಕ್ಷೇತ್ರವನ್ನು ಇನ್ನಷ್ಟು ವಿಸ್ತರಿಸಿದೆ. ಇದೀಗ ಮಂಗಳೂರಿನಲ್ಲಿ ಬ್ಯಾಂಕ್ನ ಹೊಸಶಾಖೆ ಆರಂಭವಾಗಿದೆ. ನ.28 ರಂದು ಗದಗ ಹಾಗೂ ಧಾರವಾಡದಲ್ಲಿ ನೂತನ ಶಾಖೆ ತೆರೆಯಲಿದೆ ಎಂದರು.

    ಕಾರ್ಯಕ್ರಮದಲ್ಲಿ ಮಾಂಡ್ ಸೋಭಾಣ್ ಅಧ್ಯಕ್ಷ ಜೋಕಿಮ್ಲೂಯಿಸ್ ಪಿಂಟೋಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಎಸ್. ಶೆಟ್ಟರ್, ಮುಕುಂದ್ ಎಂಜಿಎಂ ರಿಯಾಲಿಟಿ ಆಡಳಿತ ಪಾಲುದಾರ ಗುರುದತ್ ಶೆಣೈ, ಹಿರಿಯ ಹಣಕಾಸು ಅಧಿಕಾರಿ ಶ್ರೀಪತಿ ಭಟ್, ಡಿಜಿಎಂ ರಾಘವೇಂದ್ರ ಪೈ, ಹಿರಿಯ ಕಾನೂನು ಮತ್ತು ಆಡಳಿತಾಧಿಕಾರಿ ವಿಟ್ಠಲ ನಾಯಕ್, ಮುಖ್ಯ ಮಾಹಿತಿ ಮತ್ತು ವ್ಯವಸ್ಥೆ ಅಧಿಕಾರಿ ವಿಶಾಲ್ ಜಿ. ದೇವಿಮನೆ ಸಹಿತ ನಿರ್ದೇಶಕರು, ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News December 11, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    Local News December 9, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    Local News December 7, 2025

    ಗೋವಾ : ನೈಟ್ ಕ್ಲಬ್‌ನಲ್ಲಿ ಬೆಂಕಿ ಅವಘಡ – 23 ಮಂದಿ ಸಜೀವ ದಹನ

    Local News December 6, 2025

    ಹಂಪನಕಟ್ಟೆ ಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟ‌ರ್ ಪ್ರಯೋಗಾಲಯದ ಕೊಠಡಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    Local News December 6, 2025

    ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

    Local News December 4, 2025

    ಡಿ.6 : ಸಹಕಾರ ರತ್ನ ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್‌ರಿಗೆ ನಾಗರಿಕ ಪೌರ ಸನ್ಮಾನ “ಭಾಸ್ಕರಾಭಿನಂದನೆ”

    Comments are closed.

    Demo
    Don't Miss
    State news December 12, 2025

    ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 9 ಪ್ರಯಾಣಿಕರು ಮೃತ್ಯು

    ಅಲ್ಲೂರು, ಡಿ. 12 : ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ ಘಟನೆ…

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    December 11, 2025

    ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 23 ಮಂದಿಗೆ ಗಾಯ

    December 10, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    December 9, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.