Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪುತ್ತೂರು : ಪಡೀಲ್‌ನಲ್ಲಿ ಡಿವೈಡರ್‌ಗೆ ಬೈಕ್ ಢಿಕ್ಕಿ- ಸವಾರ ಸಾವು

    April 20, 2026

    ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ರಸ್ತೆ ಕಾಮಗಾರಿಯ ಭೂಮಿ ಪೂಜೆ

    April 18, 2026

    ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು , ಬಸ್ – 6 ಮಂದಿ ಸಜೀವ ದಹನ

    April 17, 2026

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು : ಪಡೀಲ್‌ನಲ್ಲಿ ಡಿವೈಡರ್‌ಗೆ ಬೈಕ್ ಢಿಕ್ಕಿ- ಸವಾರ ಸಾವು

    April 20, 2026

    ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ರಸ್ತೆ ಕಾಮಗಾರಿಯ ಭೂಮಿ ಪೂಜೆ

    April 18, 2026

    ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು , ಬಸ್ – 6 ಮಂದಿ ಸಜೀವ ದಹನ

    April 17, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ ಇದರ ಮಂಗಳೂರು ಶಾಖೆ ಶುಭಾರಂಭ
    Local News

    ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ ಇದರ ಮಂಗಳೂರು ಶಾಖೆ ಶುಭಾರಂಭ

    adminBy adminNovember 25, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ.25 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ. ಶಿರಸಿ ಇದರ ಮಂಗಳೂರಿನ ಶಾಖೆ ಕದ್ರಿ ಕಂಬಳದ ವ್ಯಾಸರಾವ್ ರಸ್ತೆಯ ವರ್ಟೆಕ್ಸ್ ಟಿಆರ್ ನ ನೆಲ ಮಹಡಿಯಲ್ಲಿಭಾನುವಾರ ಶುಭಾರಂಭಗೊಂಡಿತು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಸಿಸಿಐ ಅಧ್ಯಕ್ಷ ಭಾರತ್ ಬೀಡಿ ವಕ್ಸ್ ೯ ಪೈ.ಲಿ. ವ್ಯವಸ್ಥಾಪಕ ನಿರ್ದೇಶಕ ಆನಂದ್ ಜಿ. ಪೈ ಅವರು ಮಾತನಾಡಿ, ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಮಂಗಳೂರು ನಗರದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿ, ವಿವಿಧ ಕಡೆಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಉನ್ನತಿ ಸಾಧಿಸಲಿ ಎಂದು ಶುಭಹಾರೈಸಿದರು.

    ಹ್ಯಾಂಗ್ಯೂ ಐಸ್ ಕ್ರೀಮ್ ಪೈ ಲಿ. ಮಂಗಳೂರು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಜಿ. ಪೈ ಅವರು ಮಾತನಾಡಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ತನ್ನ ಬ್ಯಾಂಕಿಂಗ್ ಕ್ಷೇತ್ರವನ್ನು ಮಂಗಳೂರಿಗೂ ವಿಸ್ತರಿಸಿದ್ದು, ಇಲ್ಲಿನ ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ. ಶಿರಸಿ ಅಧ್ಯಕ್ಷ ಜೈದೇವ್ ಯು, ನಿಲೇಕಣಿ ಮಾತನಾಡಿ, 1905ರಲ್ಲಿ ಸ್ಥಾಪಿತವಾದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ 110 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ. ಉತ್ತರ ಕನ್ನಡ ಜಿಲ್ಲೆಗೆ ಮಾದರಿ ಸಹಕಾರಿ ಬ್ಯಾಂಕಿಂಗ್ ಸೌಲಭ್ಯಗಳು ಮತ್ತು ಸೇವೆಗಳನ್ನು ಒದಗಿಸಲು ಬ್ಯಾಂಕ್ ತನ್ನ ಕಾರ್ಯಾಚರಣೆಯ ಕ್ಷೇತ್ರವನ್ನು ಇನ್ನಷ್ಟು ವಿಸ್ತರಿಸಿದೆ. ಇದೀಗ ಮಂಗಳೂರಿನಲ್ಲಿ ಬ್ಯಾಂಕ್ನ ಹೊಸಶಾಖೆ ಆರಂಭವಾಗಿದೆ. ನ.28 ರಂದು ಗದಗ ಹಾಗೂ ಧಾರವಾಡದಲ್ಲಿ ನೂತನ ಶಾಖೆ ತೆರೆಯಲಿದೆ ಎಂದರು.

    ಕಾರ್ಯಕ್ರಮದಲ್ಲಿ ಮಾಂಡ್ ಸೋಭಾಣ್ ಅಧ್ಯಕ್ಷ ಜೋಕಿಮ್ಲೂಯಿಸ್ ಪಿಂಟೋಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಎಸ್. ಶೆಟ್ಟರ್, ಮುಕುಂದ್ ಎಂಜಿಎಂ ರಿಯಾಲಿಟಿ ಆಡಳಿತ ಪಾಲುದಾರ ಗುರುದತ್ ಶೆಣೈ, ಹಿರಿಯ ಹಣಕಾಸು ಅಧಿಕಾರಿ ಶ್ರೀಪತಿ ಭಟ್, ಡಿಜಿಎಂ ರಾಘವೇಂದ್ರ ಪೈ, ಹಿರಿಯ ಕಾನೂನು ಮತ್ತು ಆಡಳಿತಾಧಿಕಾರಿ ವಿಟ್ಠಲ ನಾಯಕ್, ಮುಖ್ಯ ಮಾಹಿತಿ ಮತ್ತು ವ್ಯವಸ್ಥೆ ಅಧಿಕಾರಿ ವಿಶಾಲ್ ಜಿ. ದೇವಿಮನೆ ಸಹಿತ ನಿರ್ದೇಶಕರು, ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 20, 2026

    ಪುತ್ತೂರು : ಪಡೀಲ್‌ನಲ್ಲಿ ಡಿವೈಡರ್‌ಗೆ ಬೈಕ್ ಢಿಕ್ಕಿ- ಸವಾರ ಸಾವು

    Local News April 18, 2026

    ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ರಸ್ತೆ ಕಾಮಗಾರಿಯ ಭೂಮಿ ಪೂಜೆ

    Local News April 16, 2026

    ಏ. 18 – 24 : ಪದವು ಕುಲಶೇಖರದ ಶನೈಶ್ಚರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    Local News April 15, 2026

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    Local News April 14, 2026

    ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    Local News April 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    Comments are closed.

    Demo
    Don't Miss
    Local News April 20, 2026

    ಪುತ್ತೂರು : ಪಡೀಲ್‌ನಲ್ಲಿ ಡಿವೈಡರ್‌ಗೆ ಬೈಕ್ ಢಿಕ್ಕಿ- ಸವಾರ ಸಾವು

    ಪುತ್ತೂರು, ಏ. 19 : ಡಿವೈಡರ್‌ಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪುತ್ತೂರು ಹೊರವಲಯದ…

    ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ರಸ್ತೆ ಕಾಮಗಾರಿಯ ಭೂಮಿ ಪೂಜೆ

    April 18, 2026

    ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು , ಬಸ್ – 6 ಮಂದಿ ಸಜೀವ ದಹನ

    April 17, 2026

    ಏ. 18 – 24 : ಪದವು ಕುಲಶೇಖರದ ಶನೈಶ್ಚರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    April 16, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.