Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.06: ಕಲಾಸಾಧನ ಆಶ್ರಯದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    September 5, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.06: ಕಲಾಸಾಧನ ಆಶ್ರಯದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    September 5, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ತೊಕ್ಕೊಟ್ಟಿನಲ್ಲಿ ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆ
    Local News

    ತೊಕ್ಕೊಟ್ಟಿನಲ್ಲಿ ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆ

    adminBy adminDecember 3, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ, ಡಿ. 03 : ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿಯು ತೊಕ್ಕೊಟ್ಟು ಭಟ್ಟಗರದ ಶಕ್ತಿ ಕಾಂಪ್ಲೆಕ್ಸ್ ಮೊದಲ ಮಹಡಿಯಲ್ಲಿ ನ, 25, ಸೋಮವಾರ ಉದ್ಘಾಟನೆಗೊಂಡಿತು.

    ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿಯನ್ನು ಉದ್ಘಾಟಿಸಿದ  ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರಕುಮಾರ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ವಿಸ್ತಾರಗೊಳ್ಳುತ್ತಿದೆ. ಈಗ ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿ ಸಹಕಾರಿ ಕ್ಷೇತ್ರಕ್ಕೆ ಸೇರ್ಪಡೆ ಯಾಗುವ ಮೂಲಕ ಸ. ಕ್ಷೇತ್ರಕ್ಕೆ  ಇನ್ನಷ್ಟು ಬಲ ಬರಲಿದೆ ಎಂದರು.

    ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಗಣಕ ಯಂತ್ರಕ್ಕೆ ಚಾಲನೆ ನೀಡಿ ನಂತರ ಮಾತನಾಡಿ, ರಾಜೇಂದ್ರ ಕುಮಾರ್ ಅವರ ಮೂಲಕ ಉದ್ಘಾಟನೆಗೊಂಡಿರುವ ಈ ಸಂಸ್ಥೆ ಪ್ರಗತಿ ಕಾಣಲಿ, ಮುಖ್ಯವಾಗಿ ಠೇವಣಿದಾರ ಮತ್ತು ಸಾಲಗಾರರಿಗೆ ನೋವು ಆಗದ ರೀತಿಯಲ್ಲಿ ನೋಡಿಕೊಳ್ಳುವುದೇ ಸಹಕಾರಿ ಸಂಸ್ಥೆಯ ಗುಣವಾಗಿದೆ ಎಂದರು.

    ಕಟೀಲು ದೇವಸ್ಥಾನದ ಆನುವಂಶಿಕ ಮೊತ್ತೇಸರರು ಮತ್ತು ಮತ್ತು ಪ್ರಧಾನ ಅರ್ಚಕರಾಗಿರುವ ವೇ ಬ್ರಹ್ಮಶ್ರೀ ಪದ್ಮನಾಭ ಅಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.ಕುದ್ರೋಳಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಸಹ್ಯಾದ್ರಿ ಕೋ ಸೊಸೈಟಿ ಅಧ್ಯಕ್ಷ ಕೆ.ಟಿ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

    ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತಸರ ಸುರೇಶ್ ಭಟ್ನಗರ, ಮಾಂಡ್ ಸೋಭಾಣ್ ಅಧ್ಯಕ್ಷ ಲೂಯಿಸ್ ಜೆ.ಪಿಂಟೋ, ಸಹ್ಯಾದ್ರಿ ಕೋ ಸೊಸೈಟಿ ಉಪಾಧ್ಯಕ್ಷ ಎ.ಜೆ.ಶೇಖರ್, ನಿರ್ದೇಶಕರಾದ ಸತೀಶ್ ಕರ್ಕೇರ, ಬಾಬು ಕಿನ್ಯ, ಬಿ.ಡಿ.ಗೋಪಾಲ್, ದಿನೇಶ್ ಕೆ.ಅತ್ತಾವರ, ಆನಂದ ಕೆ.ಅಸೈಗೋಳಿ, ಶಿವಪ್ರಸಾದ್, ಮಾಧವ ಪೂಜಾರಿ, ಯತೀಶ್ ಹೊಸಗದ್ದೆ, ದಿವ್ಯಾ ನವೀನ್ ಸುವರ್ಣ, ನಿಶಾ ವಿನೋದ್ ಕುಮಾರ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 5, 2026

    ಸೆ.06: ಕಲಾಸಾಧನ ಆಶ್ರಯದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Local News August 31, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    Local News August 28, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    Comments are closed.

    Demo
    Don't Miss
    Local News September 5, 2026

    ಸೆ.06: ಕಲಾಸಾಧನ ಆಶ್ರಯದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    ಮಂಗಳೂರು, ಸೆ.05: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸೆ.6ರಂದು ಸಂಜೆ 5ಗಂಟೆಗೆ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ…

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.