Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

    December 26, 2025

    ಮಂಗಳೂರು : ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’

    December 25, 2025

    ಡಿ.27 : ಗೋಲ್ಡ್ ಫಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದಲ್ಲಿ 9ನೇ ವರ್ಷದ ರಾಮ ಲಕ್ಷ್ಮಣ ಜೋಡುಕರೆ ಕಂಬಳ

    December 24, 2025

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

    December 26, 2025

    ಮಂಗಳೂರು : ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’

    December 25, 2025

    ಡಿ.27 : ಗೋಲ್ಡ್ ಫಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದಲ್ಲಿ 9ನೇ ವರ್ಷದ ರಾಮ ಲಕ್ಷ್ಮಣ ಜೋಡುಕರೆ ಕಂಬಳ

    December 24, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಡಿ. 29 : ಪುರಭವನದಲ್ಲಿ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಉದ್ಘಾಟನೆ
    Local News

    ಡಿ. 29 : ಪುರಭವನದಲ್ಲಿ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಉದ್ಘಾಟನೆ

    adminBy adminDecember 20, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಡಿ. 20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸುಳ್ಯ, ಪುತ್ತೂರು, ವಿಟ್ಲ ಈಶ್ವರಮಂಗಲ ಮತ್ತು ಮಂಗಳೂರು ತಾಲೂಕುಗಳಲ್ಲಿ ವಾಸಿಸುತ್ತಿರುವ ವಾಣಿಯ ಗಾಣಿಗ ಸಮಾಜದ 5 ತಾಲೂಕು ಸಂಘಗಳ ಪ್ರಮುಖರನ್ನು ಸೇರಿಸಿ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘವನ್ನು ಸ್ಥಾಪಿಸಲಾಗಿದೆ. ಈ ಸಂಘದ ಉದ್ಘಾಟನ ಕಾರ್ಯಕ್ರಮ ಡಿ. 29ರಂದು ನಗರದ ಕುದ್ದುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ. ರಾಮ ಮುಗೋಡಿ ಅವರು ತಿಳಿಸಿದ್ದಾರೆ.

    ಗಾಣಿಗ ಸಮುದಾಯದಲ್ಲಿರುವ ಕಡು ಬಡವರಿಗೆ ಸಹಾಯ ಮಾಡುವುದು, ಸರಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಸಹಕರಿಸುವುದು, ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು, ಸಮಾಜದಲ್ಲಿ ವಿಶೇಷ ಸಾಧನೆಗೈದವರನ್ನು ಗುರುತಿಸಿ ಗೌರವಿಸುವುದು, ವಿದ್ಯಾನಿಧಿ- ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸುವುದು, ಸಹಕಾರಿ ಸಂಘಗಳನ್ನು ಸ್ಥಾಪಿಸಿ ಯುವ ಜನಾಂಗಕ್ಕೆ ಉದ್ಯೋಗ ಕಲ್ಪಿಸಲು ಪ್ರಯತ್ನಿಸುವುದು ಸೇರಿದಂತೆ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸಂಘದ ಅಧಿಕೃತೆ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

    ನಗರದ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ನಿಯೋಜಿತ ಅಧ್ಯಕ್ಷರಾದ ಕೆ.ರಾಮ ಮುಗೋಡಿಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮನೋಜ್ ಕುಮಾರ್, ಮಹಾ ಪೌರರು ಮಂಗಳೂರು ಮಹಾನಗರಪಾಲಿಕೆ, ಶ್ರೀ.ಡಿ.ವೇದವ್ಯಾಸ ಕಾಮತ್, ಮಾನ್ಯ ಶಾಸಕರು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ, ಶ್ರೀ.ಡಾ| ವೈ, ಭರತ್ ಶೆಟ್ಟಿ, ಮಾನ್ಯ ಶಾಸಕರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ,, ಶ್ರೀ ಅಶೋಕ್ ಕುಮಾರ್ ರೈ, ಮಾನ್ಯ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ, ಶ್ರೀ ರಾಜಶೇಖರ್ ಅಧ್ಯಕ್ಷರು ಅಖಿಲ ಕರ್ನಾಟಕ ಗಾಣಿಗರ ಸಂಘ ಬೆಂಗಳೂರು, ಶ್ರೀ ಸುರೇಶ್ ಬಟ್ಟಂಪಾರೆ, ಖ್ಯಾತ ಉದ್ಯಮಿತಗಳು, ಶ್ರೀ ಕೃಷ್ಣ ಹಾರ್ಡ್ವೇರ್ ಮತ್ತು ಸಮೂಹ ಸಂಸ್ಥೆಗಳು ಕಾಸರಗೋಡು, ಶ್ರೀ ಪ್ರಕಾಶ್ ಕೆ. ಪೋಲೀಸ್ ನಿರೀಕ್ಷಕರು ಬೆಂಗಳೂರು, ಶ್ರೀ ಪ್ರೀತಂ ಕೆ. ಎಸ್. ಬೆಂಗಳೂರು, ನಿರ್ದೇಶಕರು ಸಾಫ್ಟ್ವೇರ್ ಸ್ವಿಗ್ಗಿ, ಬೆಂಗಳೂರು, ಶ್ರೀಮತಿ ಶಂಕರಿ ಪಟ್ಟೆ, ನಿವೃತ್ತಿ ಮುಖ್ಯೋಪಾಧ್ಯಾಯಿನಿ ಪಟ್ಟಿ, ಶ್ರೀಮತಿ ಸುಕನ್ಯ ದೇಲಂತಬೆಟ್ಟು ನಿವೃತ್ತ ಉಪನ್ಯಾಸಕಿ ದೇಲಂತಬೆಟ್ಟು, ಶ್ರೀ.ಎಸ್.ಶಂಕರ ಪಾಟಾಳಿ ಮುಕ್ರಮ್ಪಾಡಿ, ಗೌರವಾಧ್ಯಕ್ಷರು ದ.ಕ.ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಉಪಸ್ಥಿತರಿರುವರು. ಆಹ್ವಾನಿತರಾಗಿ ಖ್ಯಾತ ಕಿರುತೆರೆ ನಟ ಶ್ರೀ ಕೌಶಿಕ್ ರಾಮ್ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಅನಂತರ ಜಿಲ್ಲೆಯ ಐದು ತಾಲೂಕುಗಳ ಸಮುದಾಯ ಬಾಂಧವರಿಂದ ಭಾರತದ ಸಂಸ್ಕೃತಿಯನ್ನ ಬಿಂಬಿಸುವ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷ ಶಂಕರ್ ಪಾಟಾಳಿ, ಸಂಘದ ಅಧ್ಯಕ್ಷ ಕೆ. ರಾಮ ಮುಗೋಡಿ,ಪ್ರಮುಖರಾದ ಕೃಷ್ಣ ಡಿ.ಎಸ್., ದಾಮೋದರ ಪಾಟಾಳಿ, ರವಿಚಂದ್ರ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News December 26, 2025

    ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

    Local News December 25, 2025

    ಮಂಗಳೂರು : ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’

    Local News December 24, 2025

    ಡಿ.27 : ಗೋಲ್ಡ್ ಫಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದಲ್ಲಿ 9ನೇ ವರ್ಷದ ರಾಮ ಲಕ್ಷ್ಮಣ ಜೋಡುಕರೆ ಕಂಬಳ

    Local News December 23, 2025

    ಡಿ.25 : ಆಶಾ ಪ್ರಕಾಶ್ ಶೆಟ್ಟಿ ನೆರವು-2025 ಸಹಾಯ ಪ್ರದಾನ ಸಮಾರಂಭ

    Local News December 22, 2025

    ಮಂಜೇಶ್ವರ : ಸ್ನೇಹಾಲಯದಲ್ಲಿ ‘ಕ್ರಿಸ್‌ಮಸ್ ಸಂಭ್ರಮ 2025’

    Local News December 21, 2025

    ಮಂಗಳೂರಿನಲ್ಲಿ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ

    Comments are closed.

    Demo
    Don't Miss
    Local News December 26, 2025

    ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ಮಂಗಳೂರು, ಡಿ.26 : ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು…

    ಮಂಗಳೂರು : ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’

    December 25, 2025

    ಡಿ.27 : ಗೋಲ್ಡ್ ಫಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದಲ್ಲಿ 9ನೇ ವರ್ಷದ ರಾಮ ಲಕ್ಷ್ಮಣ ಜೋಡುಕರೆ ಕಂಬಳ

    December 24, 2025

    ಡಿ.25 : ಆಶಾ ಪ್ರಕಾಶ್ ಶೆಟ್ಟಿ ನೆರವು-2025 ಸಹಾಯ ಪ್ರದಾನ ಸಮಾರಂಭ

    December 23, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.