Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಅ. 22: ಕಪಿಲಾ ಗೋವುಗಳಿಗೆ ಸಾರ್ವಜನಿಕ ಗೋ ಪೂಜೆ

    October 21, 2025

    ಭಾರತೀಯ ವೈದ್ಯಕೀಯ ಸಂಘ ಇದರ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    October 20, 2025

    ‘ಬಿಂದು’ ಜ್ಯುವೆಲ್ಲರಿಯ ಮಂಗಳೂರು ಶೋರೂಂ ಶುಭಾರಂಭ

    October 19, 2025

    Subscribe to Updates

    Get the latest creative news from FooBar about art, design and business.

    What's Hot

    ಅ. 22: ಕಪಿಲಾ ಗೋವುಗಳಿಗೆ ಸಾರ್ವಜನಿಕ ಗೋ ಪೂಜೆ

    October 21, 2025

    ಭಾರತೀಯ ವೈದ್ಯಕೀಯ ಸಂಘ ಇದರ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    October 20, 2025

    ‘ಬಿಂದು’ ಜ್ಯುವೆಲ್ಲರಿಯ ಮಂಗಳೂರು ಶೋರೂಂ ಶುಭಾರಂಭ

    October 19, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’
    Uncategorized

    ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’

    adminBy adminDecember 22, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು,ಡಿ.22 : ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಂಡಿರುವ ಹೃದಯಸ್ಪರ್ಶಿ ಧಾರಾವಾಹಿಯವರ ಮತ್ತೊಂದು ಹೊಸ ದೈನಿಕ ಧಾರಾವಾಹಿ ನೂರು ಜನ್ಮಕೂ ಇದೇ 23 ರಿಂದ ಪ್ರತಿ ರಾತ್ರಿ 8. 30 ಕ್ಕೆ ಪ್ರಸಾರಗೊಳ್ಳಲಿದೆ. ಹೊಸ ಧಾರಾವಾಹಿಯು ವಿಭಿನ್ನ ಕಥೆಯನ್ನು ಒಳಗೊಂಡಿದೆ.

    ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆ ಇದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರ ಸ್ವಾಮಿಯ ಪರಮಭಕ್ತೆ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವುದನ್ನು ತೋರಿಸಲಾಗಿದೆ.

    ‘ನೂರು ಜನ್ಮಕೂ ಧಾರಾವಾಹಿಯನ್ನುಚಿಕ್ಕಮಗಳೂರಿನ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಬಿಂಬಿಸುವ ಧಾರಾವಾಹಿ. ಉನ್ನತ ಮಟ್ಟದ ಗ್ರಾಫಿಕ್ಸ್ ಬಳಸಲಾಗಿದೆ ಎಂದು ನಿರ್ದೇಶಕರ ಮಾತು.

    ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಗೀತಾ’ ಧಾರಾವಾಹಿಯಲ್ಲಿ ನಾಯಕ ವಿಜಯ್ ಆಗಿ ನಟಿಸಿದ್ದ ಧನುಷ್ ಗೌಡ ಇದೀಗ ‘ನೂರು ಜನ್ಮಕೂ’ ಧಾರಾವಾಹಿಯಲ್ಲಿ ಚಿರಂಜೀವಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಧಾರಾವಾಹಿಯಲ್ಲಿ ಚಿರಂಜೀವಿ, ಜಾಲಿ ಆಗಿರೋ ಮನುಷ್ಯ. ಜೀವನದಲ್ಲಿ ಏನೇ ಕಷ್ಟ ಬಂದರೂ ಸ್ಪೋರ್ಟಿವ್ ಆಗಿ ತಗೋತಾನೆ. ಫ್ಯಾಮಿಲಿ ಮ್ಯಾನ್, ಶತ್ರುಗಳನ್ನೂ ಪ್ರೀತಿಸ್ತಾನೆ. ದೆವ್ವ-ದೇವರ ಮೇಲೆ ನಂಬಿಕೆ ಇಲ್ಲ.ಮಿಸ್ ಮಂಗಳೂರು  ಶಿಲ್ಪಾ ಕಾಮತ್ ನಾಯಕಿ ಆಗಿ ಮೈತ್ರಿ ಪಾತ್ರದಲ್ಲಿ ರಂಜಿಸಲಿದ್ದಾರೆ. ಕಥಾ ನಾಯಕಿ ಮೈತ್ರಿ, ರಾಘವೇಂದ್ರ ಸ್ವಾಮಿ ಭಕ್ತೆ. ಆಶಾವಾದಿ, ಸ್ವಾಭಿಮಾನಿ.ದೆವ್ವದ ಪಾತ್ರದಲ್ಲಿ ಚಂದನ ಗೌಡ ನಟಿಸುತ್ತಿದ್ದಾರೆ. ಈ ಪಾತ್ರದ ಹೆಸರು ಕಾಮಿನಿ. ಇವಳಿಗೆ ಚಿರು ಎಂದರೆ ಪ್ರಾಣ. ಶಾರ್ಟ್ ಟೆಂಪರ್, ಹಠ ಮಾರಿ ಹಾಗೂ ಧೈರ್ಯವಂತೆ.

    ಹಿರಿಯ ನಟಿ ಗಿರಿಜಾ ಲೋಕೇಶ್, ಭಾಗ್ಯಶ್ರೀ, ಬಿ ಎಂ ವೆಂಕಟೇಶ್ ಮತ್ತು ಗಾಯಕಿ ಅರ್ಚನಾ ಉಡುಪ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ಮಜಾ ಟಾಕೀಸ್  ರೆಮೋ ಕೂಡ ಬಣ್ಣ ಹಚ್ಚಿದ್ದಾರೆ. ಚಿತ್ರಾ ಶೆಣೈ ತಮ್ಮ ಗುಡ್ ಕಂಪನಿ ಸಂಸ್ಥೆಯಿಂದ ನೂರು ಜನ್ಮಕೂ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 12, 2025

    ಉಳ್ಳಾಲ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

    Uncategorized September 24, 2025

    ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ

    Uncategorized September 6, 2025

    ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025

    Uncategorized August 16, 2025

    ದ.ಕ. ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

    Local News August 1, 2025

    ಆ.3: ಮಂಗಳೂರಿನ ಉರ್ವ ಸ್ಟೋರ್ ನ ಲ್ಲಿರುವ ಅಂಬೇಡ್ಕರ್ ಭವನದಲ್ಲಿ ‘ಕುಂದಾಪ್ರ ಕನ್ನಡ ಹಬ್ಬ’

    Local News July 28, 2025

    ದೇವರು ಸರ್ವವ್ಯಾಪಿ ಎಂಬ ಮಹತ್ತರ ಸಂದೇಶ ನೀಡುತ್ತಿದೆ ಬ್ರಹ್ಮಸ್ಥಾನಂ- ಕ್ಷೇತ್ರ:ಪ್ರಮೋದ್ ಮಧ್ವರಾಜ್

    Comments are closed.

    Demo
    Don't Miss
    Local News October 21, 2025

    ಅ. 22: ಕಪಿಲಾ ಗೋವುಗಳಿಗೆ ಸಾರ್ವಜನಿಕ ಗೋ ಪೂಜೆ

    ಮಂಗಳೂರು, ಆ. 21 : ತಾಲೂಕಿನ ಪೇಜಾವರ ಕೆಂಜಾರಿನಲ್ಲಿರುವ ಕಪಿಲಾ ಗೋ ಶಾಲೆಯಲ್ಲಿ ಅ. 22ರಂದು 108 ಕಪಿಲಾ ಗೋವುಗಳಿಗೆ…

    ಭಾರತೀಯ ವೈದ್ಯಕೀಯ ಸಂಘ ಇದರ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    October 20, 2025

    ‘ಬಿಂದು’ ಜ್ಯುವೆಲ್ಲರಿಯ ಮಂಗಳೂರು ಶೋರೂಂ ಶುಭಾರಂಭ

    October 19, 2025

    ಬಿಜೈ ನ್ಯೂ ರೋಡ್‌ನಲ್ಲಿ ಚರಂಡಿ ಮತ್ತು ಫುಟ್‌ಪಾತ್ ನಿರ್ಮಾಣಗೊಳ್ಳಲಿದ್ದು, ಅದರ ಶಿಲನ್ಯಾಸ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

    October 19, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.