Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    Subscribe to Updates

    Get the latest creative news from FooBar about art, design and business.

    What's Hot

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ರೋಹನ್ ಎಸ್ಟೇಟ್ ಮುಕ್ಕ ಮಾರುಕಟ್ಟೆಗೆ ಬಿಡುಗಡೆ
    Local News

    ಮಂಗಳೂರು: ರೋಹನ್ ಎಸ್ಟೇಟ್ ಮುಕ್ಕ ಮಾರುಕಟ್ಟೆಗೆ ಬಿಡುಗಡೆ

    adminBy adminDecember 23, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಡಿ.23 : ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ರ್ಮಾಣವಾಗುತ್ತಿದೆ ಪರಿಸರದ ಶ್ರೀಮಂತಿಕೆಯ ಜತೆಗೆ ಆಕರ್ಷಕವಾಗಿ ಬಡಾವಣೆಯು ಮೂಡಿ ಬರುತ್ತಿದೆ. ಪ್ರಕೃತಿ ಜತೆಗೆ ಮಿಳಿತವಾದ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.

    ನದಿ, ಸಮುದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಯ ನಡುವೆ ವಸತಿ ಬಡಾವಣೆ ನಿರ್ಮಾಣವಾಗುತ್ತಿದೆ. ರೋಹನ್ ಎಸ್ಟೇಟ್ ಮುಕ್ಕ. ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ. ಶ್ರೀಮಂತಿಕೆ, ಐಶಾರಾಮಿ ಮಾದರಿ ಎಂಬಂತೆ ಪ್ರಕೃತಿಯ ಮಡಿಲಿನಲ್ಲಿ ತಲೆ ಎತ್ತಿ ನಿಂತಿರುವ ವಸತಿ ಬಡಾವಣೆಯಾಗಿದೆ. ಇಲ್ಲಿ ವಾಸಿಸುವವರಿಗೆ ರೆಸಾರ್ಟ್ ಶೈಲಿಯ ಜೀವನದ ಅನುಭವ ಸಿಗಲಿದೆ. ನದಿ ಕಿನಾರೆಯಲ್ಲಿ ಸೂಕ್ತ ರೀತಿಯ ತಡೆ ಗೋಡೆಯನ್ನು ಪ್ರವಾಸೋದ್ಯಮದ ನೆಲೆಯಲ್ಲಿ ಆಕರ್ಷಕವಾಗಿ ನಿರ್ಮಾಣ ಮಾಡಲಾಗಿದೆ.

    ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ವಿಚಾರವನ್ನು ತಂದು ಆ ಮೂಲಕ ಕ್ರಾಂತಿ ಮಾಡಿದ ಸಂಸ್ಥೆ ಎಂದರೆ ಕರಾವಳಿಯ ರೋಹನ್ ಕಾರ್ಪೋರೇಷನ್. ಈ ರೀತಿಯ ವಸತಿ ಬಡಾವಣೆ ನದಿ ಕಿನಾರೆಯಲ್ಲಿ ಸಿಗುವುದೇ ಅಪರೂಪ.ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೊಸ ಮನ್ವಂತರವನ್ನು ಸೃಷ್ಟಿಸಿರುವ ಮಂಗಳೂರಿನ ರೋಹನ್ ಕಾರ್ಪೋರೇಷನ್, ನಗರದ ಪ್ರತಿಷ್ಠಿತ ಪ್ರದೇಶದಲ್ಲಿ, ಅತಿ ಹೆಚ್ಚು ವಸತಿ ಸಮುಚ್ಚಯ ಹಾಗೂ ವಸತಿ ಬಡಾವಣೆಯನ್ನು ಆಕರ್ಷಕವಾಗಿ ನಿರ್ಮಾಣ ಮಾಡಿದ ಸಂಸ್ಥೆ ಎಂಬ ಹೆಗ್ಗಳಿಗೆ  ಪಾತ್ರವಾಗಿದೆ.

    ಬಿಜೈ ಬಳಿ ರೋಹನ್ ಸಿಟಿ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ವಾರ್ಷಿಕವಾಗಿ ಶೇ. 7.5ರಷ್ಟು ಖಾತರಿ ರಿಟರ್ನ್ ಅನ್ನು ಗ್ರಾಹಕರಿಗೆ ನೀಡುತ್ತಿರುವ ಹೆಗ್ಗಳಿಕೆಯಾಗಿದೆ. ಮಂಗಳೂರು ನಗರದ ಪ್ರಮುಖ ಪ್ರದೇಶದಲ್ಲಿ ಆಕರ್ಷಕ ವಸತಿ ಸಮುಚ್ಚಯ ನಿರ್ಮಾಣ ಮಾಡಿ, ನಗರಕ್ಕೆ ಹೊಸ ರೂಪವನ್ನು ಸಂಸ್ಥೆಯು ನೀಡುತ್ತಿದೆ ಎಂದು ರೋಹನ್ ಕಾರ್ಪೋರೇಶನಿನ ಆಡಳಿತ ನಿರ್ದೇಶಕರಾದ ರೋಹನ್ ಮೊಂತೆರೊ  ಅವರು ನಗರದ ಒಸಿಯನ್ ಪರ್ಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

    ರೋಹನ್ ಎಸ್ಟೇಟ್ ಮುಕ್ಕ – ವಿಶೇಷತೆಗಳು:

    ನದಿ ತೀರದಲ್ಲಿನ ವಸತಿ ಬಡಾವಣೆ,ಗೇಟೆಡ್ ಕಮ್ಯೂನಿಟಿ,ಅಂತಾರಾಷ್ಟ್ರೀಯ ಗುಣಮಟ್ಟದ ಕ್ಲಬ್ ಹೌಸ್,ಮರೀನಾ-ಮನರಂಜನಾ ಬೋಟಿಂಗ್ ಚಟುವಟಿಕೆಗಳ ತಾಣ,ಇನ್ಫಿನಿಟಿ ಈಜುಕೊಳ,ಮಕ್ಕಳಿಗೆ ಪ್ರತ್ಯೇಕ ಈಜುಕೊಳ,ಬಡಾವಣೆಯೊಳಗೆ ಫ್ಯಾಮಿಲಿ ರೆಸ್ಟೋರೆಂಟ್,ಸೈಕ್ಲಿಂಗ್ ಟ್ರ್ಯಾಕ್,ವಾಕಿಂಗ್ ಟ್ರ್ಯಾಕ್,ಔಟ್ಡೋರ್ ಜಿಮ್,ಯೋಗ ಲಾನ್,ಮೆಡಿಟೇಷನ್ ಸೆಂಟರ್,ಸ್ಪಾ,ಲೈಫ್ ಸೈಜ್ ಚೆಸ್,ಮಕ್ಕಳಿಗೆ ಆಟದ ಮೈದಾನ,ಸ್ಕೇಟಿಂಗ್ ರಿಂಕ್,ಬ್ಯಾಡ್ಮಿಂಟನ್ ಕೋರ್ಟ್,ಬಿಲಿಯಡ್ರ್ಸ್,ಸಭಾಂಗಣ,ಲಾಡ್ಜಿಂಗ್,ಆ್ಯಂಪಿಥಿಯೇಟರ್,ಸುರಕ್ಷತೆ ದೃಷ್ಟಿಯಿಂದ ಬಡಾವಣೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬೃಹತ್ ಕಾಂಪೌಂಡ್ ಮತ್ತು ಸುರಕ್ಷತಾ ಗೇಟ್.40 ಅಡಿ ಕಾಂಕ್ರೀಟ್ ಮುಖ್ಯ ರಸ್ತೆ,30 ಅಡಿ ಕಾಂಕ್ರೀಟ್ ಒಳ ರಸ್ತೆ,ಆಕರ್ಷಕ ಸೋಲಾರ್ ಬೀದಿ ದೀಪ ಅಳವಡಿಕೆ,ಪ್ರಧಾನ ದ್ವಾರದಲ್ಲಿ ದಿನದ 24 ಗಂಟೆಯೂ ಸೆಕ್ಯೂರಿಟಿ ವ್ಯವಸ್ಥೆ,ಆಕರ್ಷಕ ಲ್ಯಾಂಡ್ ಸ್ಕೇಪಿಂಗ್,ವಾಸ್ತು ಪ್ರಕಾರ ಪ್ರತಿ ನಿವೇಶನಕ್ಕೂ ಸಂಪರ್ಕ,ಮಳೆ ನೀರು ಕೊಯ್ಲು, ನೀರು ಶುದ್ಧೀಕರಣ ಘಟಕ,ಭೂಗತ ಒಳಚರಂಡಿ ಪೈಪ್ಲೈನ್ ,ಹೂಡಿಕೆ ಮತ್ತು ಮನೆ ನಿರ್ಮಾಣ ಎರಡಕ್ಕೂ ಯೋಗ್ಯ,ಬ್ಯಾಂಕ್ ಸಾಲ ಸೌಲಭ್ಯ,ಸೂಪರ್ ಮಾರ್ಕೆಟ್,ಹಸಿರೀಕರಣಕ್ಕೆ ವಿಶೇಷ ಒತ್ತು,ಭವಿಷ್ಯದಲ್ಲೂ ಸಂಸ್ಥೆಯಿಂದಲೇ ಲೇ ಔಟ್ ನಿರ್ವಹಣೆ ಇರಲಿದೆ ಎಂದು ಅವರು ಹೇಳಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 10, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    Local News February 9, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    Local News February 8, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News February 10, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    ಹಳೆಯಂಗಡಿ, ಫೆ. 10 : ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ.4ರಿಂದ ಮಾ.8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ…

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.